ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರು ಜವಾಬ್ದಾರಿ ನೀಡಿದ್ದಾರೆ. ಇಂದು ಬೆಳಗ್ಗೆ ಆರ್. ಅಶೋಕ್ ಅವರು ಅಮಿತ್ ಶಾರನ್ನು ಭೇಟಿಯಾಗಿದ್ದರು. ಈ ವೇಳೆ ಅಶೋಕ್ಗೆ BBMP ಎಲೆಕ್ಷನ್ ಹೊಣೆ ನಿಮ್ಮ ಮೇಲಿದೆ. ನೀವು ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮಾಡುತ್ತೀರಿ. BBMP ಎಲೆಕ್ಷನ್ನಲ್ಲಿ ಕಮಲ ಅರಳಲೇಬೇಕು. ನಿಮ್ಮ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ. ನೀವು ಬೇರೆ ನಾಯಕರ ರೀತಿ 2-3 ಬಾರಿ ಹೇಳಿಸಿಕೊಳ್ಳುವವರಲ್ಲ. ಒಮ್ಮೆ ಹೇಳಿದ್ರೆ ಫಟ್ ಅಂತಾ ಮಾಡಿ ತೋರಿಸ್ತೀರ. ನಿಮಗೆ ಏನ್ ಸಪೋರ್ಟ್ ಬೇಕು ಕೇಳಿ. ನಾವು ಕೊಡ್ತೀವಿ. ಬಿಬಿಎಂಪಿ ಚುನಾವಣೆ ನಿಮ್ಮ ಹೆಗಲ ಮೇಲಿದೆ. ಬೆಂಗಳೂರು ಬಿಜೆಪಿಯ ವಶದಲ್ಲೇ ಇರಬೇಕು. MLC ಎಲೆಕ್ಷನ್ನಲ್ಲಿ ಕೊಟ್ಟ ಜವಾಬ್ದಾರಿ ಅಚ್ಚುಕಟ್ಟಾಗಿ ಮಾಡಿದ್ದೀರಿ. BBMP ಎಲೆಕ್ಷನ್ ಗೆಲ್ಲಿಸೋ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಅಮಿತ್ ಶಾ ತಿಳಿಸಿದ್ಧಾರೆ.
Latest article
ಪ್ರಸ್ತುತ ರಾಜ್ಯ ಸರ್ಕಾರದ ಖಜಾನೆಯಲ್ಲಿ ಇಂದು ಹಣ ಇಲ್ಲ !
ಶಿವಮೊಗ್ಗ: ಅಲ್ಪಸಂಖ್ಯಾಂತರ ಅಭಿವೃದ್ಧಿಗೆ ತೋರಿಸುವ ಉತ್ಸಾಹವನ್ನು ಸಂಕಷ್ಟದಲ್ಲಿ ಇರುವ ರೈತರಿಗೆ ತೋರಿಸಬಹುದಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಅಲ್ಪಸಂಖ್ಯಾಂತರ ಅಭಿವೃದ್ಧಿಗೆ...
ಡಿಕೆ ಸುರೇಶ್ ಆಪ್ತರ ಮನೆ ಮೇಲೆ ಐಟಿ ದಾಳಿ
ಬೆಂಗಳೂರು: ಸಂಸದ ಡಿ ಕೆ ಸುರೇಶ್ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಹೌದು ಡಿಕೆ ಸುರೇಶ್ ಆಪ್ತ ಹಾಗೂ ಕೋಣನಕುಂಟೆ ಬ್ಲಾಕ್ ಮಾಜಿ ಕಾರ್ಪೊರೇಟರ್ ಗಂಗಾಧರ್ ಎಂಬುವವರ ಮನೆ ಸೇರಿದಂತೆ...
ಲೋಕಸಭೆ ಚುನಾವಣೆ: ಇಂದು ಸಂಜೆಯಿಂದ ಮದ್ಯ ಮಾರಾಟ ನಿಷೇಧ!
ಬೆಂಗಳೂರು: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ. ಮತದಾನ ನಡೆಯುವ ಬೆಂಗಳೂರಿನ ಎಂಟೂ ವಿಭಾಗಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಿದ್ದೇವೆ. ಐದು ಲೋಕಸಭಾ ಕ್ಷೇತ್ರಗಳು ನಮ್ಮ ವ್ಯಾಪ್ತಿಗೆ ಬರುತ್ತವೆ....
Wow, amazing weblog structure! How lengthy have you been running a blog for?
you make blogging glance easy. The entire glance of your web site is great, as well as the content material!
You can see similar here sklep internetowy
Wow, marvelous blog layout! How lengthy have you ever been running a blog
for? you make blogging look easy. The whole glance of your
site is wonderful, as well as the content material!
You can see similar here najlepszy sklep