ಕೇಂದ್ರ ಸಚಿವ ಅನಂತ್ ಕುಮಾರ್ ವಿಧಿವಶ

Date:

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.
ಇವರು ಬಹು ಅಂಗಾಂಗ ವೈಪಲ್ಯದಿಂದ ಬಳಲುತ್ತಿದ್ದರು. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೂ ಆಗಮಿಸಲಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು: ಇಂದು...

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು...

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ ಮಾಡ್ಬೇಡಿ!

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ...

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...