ಪೊಲೀಸರು ದೂರು ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಆರೋಪಿ ಮಾಡಿದ್ದೇನು ?

Date:

ಬೆಂಗಳೂರು : ಬ್ಯಾಡರಹಳ್ಳಿಯಲ್ಲಿ ಬಿಜೆಪಿ ಮುಖಂಡ ಅನಂತರಾಜು ಸೂಸೈಡ್ ಪ್ರಕರಣದಲ್ಲಿ ಪೊಲೀಸರು ದೂರು ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಆರೋಪಿ ರೇಖಾ ಸೂಸೈಡ್​ಗೆ ಯತ್ನಿಸಿರುವ ಘಟನೆ ನಡೆದಿದೆ. ರೇಖಾ ಇಂದು ಮಧ್ಯಾಹ್ನ ಬ್ಯಾಡರಹಳ್ಳಿ ಠಾಣೆಗೆ ಬಂದಿದ್ದರು. ಸುಮಾ ವಿರುದ್ಧ ದೂರು ನೀಡಲು ರೇಖಾ ಮುಂದಾಗಿದ್ದರು, ಆದರೆ ದೂರು ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ. ಹೀಗಾಗಿ ನನ್ನ ಕಂಪ್ಲೇಂಟ್​ ಪೊಲೀಸರು ಸ್ವೀಕರಿಸಲಿಲ್ಲ ಎಂದು ಆಕ್ರೋಶ ಹೊರಹಾಕಿ ಠಾಣೆ ಮುಂದಿನ ರಸ್ತೆಯಲ್ಲಿ ಬಿಎಂಟಿಸಿ ಬಸ್​ಗೆ ಸಿಲುಕಲು ಯತ್ನ ನಡೆಸಿದ್ದಾರೆ. ಆರೋಪಿ ರೇಖಾ ಏಕಾಏಕಿ ರಸ್ತೆ ಮಧ್ಯಕ್ಕೆ ನುಗ್ಗಿದ್ದು, ಕೂಡಲೇ ರೇಖಾಳನ್ನು ಸಂಬಂಧಿಕರು ರಕ್ಷಣೆ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...