ನಡುರಸ್ತೆಯಲ್ಲೇ ಅತ್ತಿಗೆಗೆ ಒದ್ದು ರಕ್ತ ಬರುವಂತೆ ಹಲ್ಲೆ ಮಾಡಿದ ಮೈದುನ

Date:

ಕೌಟುಂಬಿಕ ಕಲಹ ಬೀದಿಗೆ ಬಂದು, ಮೈದುನ ಅತ್ತಿಗೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಆನೇಕಲ್ ಬಳಿ ನಡೆದಿದೆ.
ಆನೇಕಲ್- ಹೊಸೂರು ರಸ್ತೆಯ ಹೊಂಪಲಘಟ್ಟ ಕ್ರಾಸ್ ಬಳಿ ಘಟನೆ ನಡೆದಿದೆ. ನಾಗೇಶ್ ಆರೋಪಿ. ರಾಜಮ್ಮ (40) ಹಲ್ಲೆಗಳೊಗಾದವರು.

ರಾಜಮ್ಮ ಹಾಗೂ ನಾಗೇಶ್ ಗೆ ಮನೆ ಖಾಲಿ ಮಾಡುವ ವಿಚಾರವಾಗಿ ಈ ಹಿಂದೆ ಮನಸ್ತಾಪ ಇತ್ತು. ಕಳೆದ ಒಂದು ವಾರದ ಹಿಂದಷ್ಟೇ ನಾಗೇಶ್ ಬೇರೆ ಮನೆಗೆ ಸ್ಥಳಾಂತರಗೊಂಡಿದ್ದ. ಈ ನಡುವೆ ಕಳೆದ ಮೂರು ದಿನಗಳ ಹಿಂದೆ ರಾಜಮ್ಮರನ್ನು ಬೈಕ್ ನಲ್ಲೆ ಕರೆತರುವಾಗ ಮಾತಿಗೆ ಮಾತು ಬೆಳೆದು ಸಾರ್ವಜನಿಕರ ಎದುರೇ ಹಲ್ಲೆ ನಡೆಸಿದ್ದಾನೆ. ನಂತರ ತೀವ್ರ ಗಾಯಗೊಂಡಿದ್ದ ರಾಜಮ್ಮನಿಗೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆತರಲಾಗಿದೆ.

Share post:

Subscribe

spot_imgspot_img

Popular

More like this
Related

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು...

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ ಮಾಡ್ಬೇಡಿ!

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ...

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...