ನಡುರಸ್ತೆಯಲ್ಲೇ ಅತ್ತಿಗೆಗೆ ಒದ್ದು ರಕ್ತ ಬರುವಂತೆ ಹಲ್ಲೆ ಮಾಡಿದ ಮೈದುನ

Date:

ಕೌಟುಂಬಿಕ ಕಲಹ ಬೀದಿಗೆ ಬಂದು, ಮೈದುನ ಅತ್ತಿಗೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಆನೇಕಲ್ ಬಳಿ ನಡೆದಿದೆ.
ಆನೇಕಲ್- ಹೊಸೂರು ರಸ್ತೆಯ ಹೊಂಪಲಘಟ್ಟ ಕ್ರಾಸ್ ಬಳಿ ಘಟನೆ ನಡೆದಿದೆ. ನಾಗೇಶ್ ಆರೋಪಿ. ರಾಜಮ್ಮ (40) ಹಲ್ಲೆಗಳೊಗಾದವರು.

ರಾಜಮ್ಮ ಹಾಗೂ ನಾಗೇಶ್ ಗೆ ಮನೆ ಖಾಲಿ ಮಾಡುವ ವಿಚಾರವಾಗಿ ಈ ಹಿಂದೆ ಮನಸ್ತಾಪ ಇತ್ತು. ಕಳೆದ ಒಂದು ವಾರದ ಹಿಂದಷ್ಟೇ ನಾಗೇಶ್ ಬೇರೆ ಮನೆಗೆ ಸ್ಥಳಾಂತರಗೊಂಡಿದ್ದ. ಈ ನಡುವೆ ಕಳೆದ ಮೂರು ದಿನಗಳ ಹಿಂದೆ ರಾಜಮ್ಮರನ್ನು ಬೈಕ್ ನಲ್ಲೆ ಕರೆತರುವಾಗ ಮಾತಿಗೆ ಮಾತು ಬೆಳೆದು ಸಾರ್ವಜನಿಕರ ಎದುರೇ ಹಲ್ಲೆ ನಡೆಸಿದ್ದಾನೆ. ನಂತರ ತೀವ್ರ ಗಾಯಗೊಂಡಿದ್ದ ರಾಜಮ್ಮನಿಗೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆತರಲಾಗಿದೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...