ನಟ ಅನಿರುದ್ಧ್ ಸುದ್ದಿಗೋಷ್ಟಿಯಲ್ಲಿ ಹೇಳಿದ್ದೇನು ?

Date:

ಜೊತೆ ಜೊತೆಯಲಿ ಧಾರವಾಹಿಯಿಂದ ನಟ ಅನಿರುಧ್ ಹೋರಬರ್ತಿದ್ದಂತೆ , ಇಂದು ನಟ ಅನಿರುದ್ಧ್ ಅವರನ್ನ ಕಿರುತೆರೆಯಿಂದ ಬ್ಯಾನ್ ಮಾಡಲಾಗಿತ್ತು ‌ . ಎರಡು ವರ್ಷದ ವರೆಗೆ ಅವರ ಮೇಲೆ ಬಂಡವಾಳ ಹಾಕುವುದು ಬೇಡ ಎಂದು ನಿರ್ಧರಿಸಲಾಗಿತ್ತು . ಈ ಎಲ್ಲ ಅಂತೆ ಕಂತೆಗಳಿಗೆ ನಟ ಅನಿರುದ್ಧ್ ತೆರೆ ಎಳೆದಿದ್ದಾರೆ . ಪ್ರೇಸ್ ಮೀಟ್ ಮಾಡಿದ ನಟ ಅನಿರುದ್ಧ್ ನಾನು ಈಗಲು ಅದೇ ವಿಚಾರ ಹೇಳುತ್ತೆನೆ ಕತೆಗೆ ಲಿಂಕ್ ಇಲ್ಲದ ಹಾಗೆ ಎಪಿಸೋಡ್ ಮಾಡಿದ್ರೆ ನಾನು‌ ಪ್ರಶ್ನೆ ಮಾಡ್ತೇನೆ . ಜೊತೆ ಜೊತೆಯಲಿ ಧಾರಾವಾಹಿ ಉತ್ತಮವಾಗಿ ಬರಬೇಕು ಅನ್ನೊದು ನನ್ನ ಅಭಿಪ್ರಾಯ . ನನ್ನಿಂದ ಟಿಆರ್ ಪಿ ಕಡಿಮೆ ಆಗಿಲ್ಲ . ಇದು ಸಂಪೂರ್ಣ ತಂಡದ ಶ್ರಮ . ಈಗಲೂ ಬಾ ಎಂದರೆ ಖಂಡಿತವಾಗಿ ಹೋಗಿ ನಟಿಸುತ್ತೇನೆ ಎಂದಿದ್ದಾರೆ . ಬ್ಯಾನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಅವರು , ನನ್ನ ಅನ್ನದ ಋಣ ಎಲ್ಲಿದೆ ಅಲ್ಲಿ ಸಿಗುತ್ತೆ ಎಂದರು ‌.

Share post:

Subscribe

spot_imgspot_img

Popular

More like this
Related

ಕೋಗಿಲು ಲೇಔಟ್ ಅನಧಿಕೃತ ಮನೆ ನಿರ್ಮಾಣ ನಿಜ; ಬಿಬಿಎಂಪಿ ಜಾಗವೆಂದು ಕೃಷ್ಣ ಬೈರೇಗೌಡ ಸ್ಪಷ್ಟನೆ

ಕೋಗಿಲು ಲೇಔಟ್ ಅನಧಿಕೃತ ಮನೆ ನಿರ್ಮಾಣ ನಿಜ; ಬಿಬಿಎಂಪಿ ಜಾಗವೆಂದು ಕೃಷ್ಣ...

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ; ಮೂರು ಹಂತಗಳಲ್ಲಿ ಆಯೋಜನೆ

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ; ಮೂರು ಹಂತಗಳಲ್ಲಿ ಆಯೋಜನೆ ಬೆಂಗಳೂರು: 2025–26ನೇ...

ಚಳಿಗಾಲದಲ್ಲಿ ಐಸ್ ಕ್ರೀಂ ತಿಂದರೆ ಶೀತ ಬರುತ್ತದೆಯೇ? ವೈದ್ಯರು ಹೇಳುವುದೇನು?

ಚಳಿಗಾಲದಲ್ಲಿ ಐಸ್ ಕ್ರೀಂ ತಿಂದರೆ ಶೀತ ಬರುತ್ತದೆಯೇ? ವೈದ್ಯರು ಹೇಳುವುದೇನು? ಹೊರಗೆ ಕೊರೆಯುವ...

ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ರಸ್ತೆ ಬದಿ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ಹೊಸ ನಿಯಮಕ್ಕೆ ಸಜ್ಜು

ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ರಸ್ತೆ ಬದಿ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ಹೊಸ ನಿಯಮಕ್ಕೆ...