ನಟ ಅನಿರುದ್ಧ್ ಸುದ್ದಿಗೋಷ್ಟಿಯಲ್ಲಿ ಹೇಳಿದ್ದೇನು ?

Date:

ಜೊತೆ ಜೊತೆಯಲಿ ಧಾರವಾಹಿಯಿಂದ ನಟ ಅನಿರುಧ್ ಹೋರಬರ್ತಿದ್ದಂತೆ , ಇಂದು ನಟ ಅನಿರುದ್ಧ್ ಅವರನ್ನ ಕಿರುತೆರೆಯಿಂದ ಬ್ಯಾನ್ ಮಾಡಲಾಗಿತ್ತು ‌ . ಎರಡು ವರ್ಷದ ವರೆಗೆ ಅವರ ಮೇಲೆ ಬಂಡವಾಳ ಹಾಕುವುದು ಬೇಡ ಎಂದು ನಿರ್ಧರಿಸಲಾಗಿತ್ತು . ಈ ಎಲ್ಲ ಅಂತೆ ಕಂತೆಗಳಿಗೆ ನಟ ಅನಿರುದ್ಧ್ ತೆರೆ ಎಳೆದಿದ್ದಾರೆ . ಪ್ರೇಸ್ ಮೀಟ್ ಮಾಡಿದ ನಟ ಅನಿರುದ್ಧ್ ನಾನು ಈಗಲು ಅದೇ ವಿಚಾರ ಹೇಳುತ್ತೆನೆ ಕತೆಗೆ ಲಿಂಕ್ ಇಲ್ಲದ ಹಾಗೆ ಎಪಿಸೋಡ್ ಮಾಡಿದ್ರೆ ನಾನು‌ ಪ್ರಶ್ನೆ ಮಾಡ್ತೇನೆ . ಜೊತೆ ಜೊತೆಯಲಿ ಧಾರಾವಾಹಿ ಉತ್ತಮವಾಗಿ ಬರಬೇಕು ಅನ್ನೊದು ನನ್ನ ಅಭಿಪ್ರಾಯ . ನನ್ನಿಂದ ಟಿಆರ್ ಪಿ ಕಡಿಮೆ ಆಗಿಲ್ಲ . ಇದು ಸಂಪೂರ್ಣ ತಂಡದ ಶ್ರಮ . ಈಗಲೂ ಬಾ ಎಂದರೆ ಖಂಡಿತವಾಗಿ ಹೋಗಿ ನಟಿಸುತ್ತೇನೆ ಎಂದಿದ್ದಾರೆ . ಬ್ಯಾನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಅವರು , ನನ್ನ ಅನ್ನದ ಋಣ ಎಲ್ಲಿದೆ ಅಲ್ಲಿ ಸಿಗುತ್ತೆ ಎಂದರು ‌.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...