ನನ್ನ ಮಗನ ಕೊಲೆಯನ್ನು‌ ಧರ್ಮದೊಂದಿಗೆ ಲಿಂಕ್ ಮಾಡ್ಬೇಡಿ….!

Date:

ದೆಹಲಿಯ ಫೋಟೋ‌ ಗ್ರಾಫರ್ ಅಂಕಿತ್ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ಯಶ್ ಪಾಲ್ ಅವರು ಮೌನ ಮುರಿದ್ದಿದ್ದು, ನನ್ನ ಮಗನ ಕೊಲೆಯನ್ನು ಧರ್ಮದೊಂದಿಗೆ ಲಿಂಕ್ ಮಾಡ್ಬೇಡಿ ಎಂದು ಕೇಳಿಕೊಂಡಿದ್ದಾರೆ.


ಅಂಕಿತ್ ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವತಿಯ ಕಡೆಯವರು ನಡು ರಸ್ತೆಯಲ್ಲಿ ಅಂಕಿತ್ ಕತ್ತು ಸೀಳಿ ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.


ಈ ಬಗ್ಗೆ ಮಾತಾಡಿರುವ ಅಂಕಿತ್ ತಂದೆ ಯಶ್ ಪಾಲ್ ಸಕ್ಸೇನಾ, ಘಟನೆಯಿಂದ ತನಗೆ ಬೇಸರವಾಗಿದೆ. ಮುಸ್ಲೀಂ‌ ವಿರುದ್ಥ ಹಗೆ ಬೇಡ. ಕೋಮು ದ್ವೇಷ ಹರಡಲು ನನ್ನ ಮಗನ ಸಾವನ್ನು ಬಳಸಿಕೊಳ್ಳ ಬೇಡಿ ಎಂದು ಮನವಿ ಮಾಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...