ಶೀರೂರು ಪಟ್ಟದ ದೇವರು ಸೋದೆ ಮಠಕ್ಕೆ

Date:

ಶೀರೂರು ಪಟ್ಟದ ದೇವರಾದ ವಿಠ್ಠಲ ದೇವರ ವಿಗ್ರಹವನ್ನು ಇಂದು ಕೃಷ್ಣಮಠದಿಂದ ಶೀರೂರು ಮಠದ ದ್ವಂದ್ವ ಮಠವಾಗಿರುವ ಸೋದೆ ಮಠಕ್ಕೆ ಹಸ್ತಾಂತರ ಮಾಡಿದ್ದಾರೆ.

ಅಷ್ಟ‌ ಮಠಗಳಲ್ಲಿ ಒಂದಾದ ಶೀರೂರಿನ ಲಕ್ಷ್ಮೀವರ ತೀರ್ಥ ಶ್ರೀಗಳು ವಿಧಿವಶರಾದ ಮೇಲೆ ಇದೀಗ ದೇವರನ್ನ ದ್ವಂದ್ವ ಮಠಕ್ಕೆ ಹಸ್ತಾಂತರಿಸಿದ್ದಾರೆ.


ಈಗ ಅನ್ನ ವಿಠ್ಠಲ ದೇವರು ಸೋದೆ ಮಠದ ವಿಶ್ವವಲ್ಲಭ ತೀರ್ಥ ಶ್ರೀಪಾದರ ಕೈ ಸೇರಿದೆ.
ನಾಲ್ಕು ತಿಂಗಳಿಂದ ಅನ್ನ ವಿಠ್ಠಲ ದೇವರಿಗೆ ಉಡುಪಿಯ ಕೃಷ್ಣ ಮಠದಲ್ಲಿಯೇ ಪೂಜೆ ನಡೆಯುತ್ತಿತ್ತು.‌ ವಿಶ್ವವಲ್ಲಭ ತೀರ್ಥ ಶ್ರೀಗಳು ಕೃಷ್ಣಮಠದಿಂದ ಉತ್ತರ ಕನ್ನಡ ಜಿಲ್ಲೆಯ ಸೋದೆ ಮಠಕ್ಕೆ ತೆಗೆದುಕೊಂಡು ಹೋಗಿ ಪೂಜೆ ಸಲ್ಲಿಸುತ್ತಿದ್ದಾರೆ. ಪರ್ಯಾಯ ಪಲಿಮಾರು ವಿದ್ಯಾಧೀಶ ಶ್ರೀಗಳು ಅನ್ನ ವಿಠ್ಠಲ ದೇವರನ್ನು ಹಸ್ತಾಂತರ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು...

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ ಮಾಡ್ಬೇಡಿ!

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ...

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...