ಅನುಪಮ ಶೆಣೈಗೆ ಬಿಜೆಪಿ ಟಿಕೆಟ್..! ಇದೀಗ ಬಂದ ಸುದ್ದಿ..!

Date:

 

ಕಾಂಗ್ರೆಸ್ ಸರ್ಕಾರದ ವಿರುದ್ಧ ನರಂಗರಂ ಆಗಿರುವ ಫೇಸ್‍ಬುಕ್ ಕ್ವೀನ್ ಅನುಪಮ ಶೆಣೈ ಅವರಿಗೆ ಬಿಜೆಪಿ ಮಣೆ ಹಾಕುತ್ತಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ ಚುನಾವಣೆಯಲ್ಲಿ ಅವರನ್ನು ಉಡುಪಿಯಿಂದ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆಯಂತೆ. ಒಟ್ಟಿನಲ್ಲಿ ಅನುಪಮ ಅವರ ಸರ್ಕಾರಕ್ಕೆ ಸವಾಲುಗಳು ರಾಜಕಾರಣಕ್ಕೆ ಪರಿವರ್ತನೆಯಾಗಿರೋದು ಸಧ್ಯದ ಮಟ್ಟಿಗೆ ದೊಡ್ಡ ಸುದ್ದಿ. ಆದರೆ ಇಷ್ಟೆಲ್ಲಾ ಆಗುತ್ತಿದ್ದರೂ ಅದೇಕೋ ಪರಮೇಶ್ವರ ನಾಯಕರ ಸುದ್ದಿಯೇ ಇಲ್ಲ. ಒಂದುವೇಳೆ ಅನುಪಮ ರಾಜಕಾರಣಕ್ಕೆ ಬರುವುದು ನಿಕ್ಕಿಯಾದರೇ ಉಡುಪಿ ಬದಲಿಗೆ ಪರಮೇಶ್ವರ್ ನಾಯ್ಕರ ವಿರುದ್ಧ ಸ್ಪರ್ಧಿಸಿದರೇ ಚೆನ್ನಾಗಿರುತ್ತದೆ. ಏನಂತೀರಿ..!?

  • ರಾ ಚಿಂತನ್

POPULAR  STORIES :

ಚೀನಾದಲ್ಲಿ ರಂಜಾನ್ ನಿಷೇಧ..! ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಲು ನಿರ್ಧಾರ..!?

ಪಾಶುಪತಾಸ್ತ್ರ- ಟಿಪ್ಪು ಸುಲ್ತಾನನಿಗೂ ಇದಕ್ಕೂ ಇರುವ ನಂಟೇನು??????

ಇಪ್ಪತ್ತೊಂಬತ್ತು ಹೆಣದ ರಾಶಿ ಮೇಲೆ ಯುಪಿ ಸರ್ಕಾರ..! ಒಂದು ರೂಪಾಯಿಗೆ 40 ಲೀಟರ್ ಪೆಟ್ರೋಲ್..!!

ಮಿಸ್ಟರ್ ಪರಮೇಶ್ವರ್ ನಾಯಕ್..! ಯಾವಾಗ ರಾಜೀನಾಮೆ ಕೊಡ್ತೀರಾ..!?

ಆಂಧ್ರದಲ್ಲಿ ಮೀನಿನ ಮಳೆ..! ಈ ಮಳೆ ಸುರಿಯುವ ವಿಡಿಯೋ ನೋಡಿ..!

`ಅರೆಸ್ಟ್ ಕರೋ ಇಸ್ ಸಾಲಿಕೋ..!’ ವಾಂತಿ ಮಾಡಿಕೊಂಡ ಖೇಣಿ ನೀರಿಳಿಸಿದ ಅರ್ನಾಬ್..!

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...