ಕೂಡಿಟ್ಟ ಹಣವನ್ನು ನೆರೆ ಪರಿಹಾರಕ್ಕೆ ನೀಡಿದ ಬಾಲಕಿಗೆ ‘ಹೀರೋ’ ಕೊಟ್ಟ ಗಿಫ್ಟ್ ಏನ್ ಗೊತ್ತಾ?

Date:

ಕೇರಳ ಜಲಪ್ರಳಯದಿಂದ ನಲುಗಿದೆ. ಕೇರಳದ ನೆರವಿಗೆ ದೇಶದ ಬೇರೆ ಬೇರೆ ರಾಜ್ಯಗಳ ಜನ ಸಹ ನಿಂತಿದ್ದಾರೆ.
ಅದೇರೀತಿ ತಮಿಳುನಾಡಿನ ವಿಲುಪ್ಪುರಂ ಬಾಲಕಿ ಅನುಪ್ರಿಯ ಸಹ ಸ್ಪಂದಿಸಿದ್ದಾಳೆ. ಈಕೆ ತಾನು ಹೊಸ ಸೈಕಲ್ ಕೊಳ್ಳಬೇಕೆಂದು 4ವರ್ಷದಿಂದ ಕೂಡಿಟ್ಟಿದ್ದ 9000ರೂಗಳನ್ನು ಕೇರಳ ನೆರೆ ಪರಿಹಾರಕ್ಕೆ ನೀಡಿದ್ದಾಳೆ.

ಈ ಬಗ್ಗೆ ಇತಿರಾಜನ್ ಶ್ರೀನಿವಾಸನ್ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಬಾಲಕಿಯ ಬಗ್ಗೆ ಹೀರೋ ಸೈಕಲ್ ಕಂಪನಿಯವರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವಳಿಗೆ ಹೊಸ ಸೈಕಲ್ ಅನ್ನು ಉಡುಗೊರೆ ರೂಪದಲ್ಲಿ ನೀಡುವ ಮೂಲಕ ಅವಳ ಕೆಲಸವನ್ನು ಪ್ರಶಂಸಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...