ಅರ್ಥವಾದರೆ `ಅಪೂರ್ವ..!'

Date:

 

ನಿನ್ನೆ ಶುಕ್ರವಾರ ಸ್ಯಾಂಡಲ್‍ವುಡ್‍ನಲ್ಲಿ ಒಟ್ಟು ಆರು ಸಿನಿಮಾಗಳು ಬಿಡುಗಡೆಯಾಗಿವೆ. ಆ ಪೈಕಿ ಬಹುನಿರೀಕ್ಷಿತ ರವಿಚಂದ್ರನ್ ಅವರ ಲಿಫ್ಟ್ ಸ್ಟೋರಿ ಅಪೂರ್ವ ಚಿತ್ರವೂ ಒಂದು. ಈ ಚಿತ್ರವನ್ನು ನೋಡಿದರೇ ಅಲ್ಲೊಬ್ಬ ಕಲಾವಿದ ಕಾಣಿಸುತ್ತಾನೆ, ಹಠವಾದಿ ಕಾಡುತ್ತಾನೆ, ಅಂತಿಮವಾಗಿ ಏಕಾಂಗಿ ಉಳಿಯುತ್ತಾನೆ. ಈ ಸಿನಿಮಾ ಅಷ್ಟು ಸುಲಭಕ್ಕೆ ಅರ್ಥವಾಗುವ ಸರಕಲ್ಲ. ಅರ್ಥವಾದರೇ ನಿಜಕ್ಕೂ ಅಪೂರ್ವ. ಕೊನೆಯದಾಗಿ ಈ ಸಿನಿಮಾದ ಬಗ್ಗೆ ಒಂದು ಮಾತನ್ನು ಹೇಳುವುದಾದರೇ, ಇಂಥ ಸಿನಿಮಾವನ್ನು ರವಿಚಂದ್ರನ್ ಅವರಿಂದ ಮಾತ್ರ ಮಾಡಲು ಸಾಧ್ಯ..!

  • ರಾ ಚಿಂತನ್

POPULAR  STORIES :

ವೆಂಕಯ್ಯ ಕರ್ನಾಟಕಕ್ಕೆ ಸಾಕಯ್ಯ ಅಂದ್ರೆ.. `ವಚ್ಚೆ ವಸ್ತಾನು’ ಅಂತ ತೆಲುಗಿನಲ್ಲಿ ಅಂದ್ರು..!

ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?

ಸಿಸಿ ಟಿವಿಯಲ್ಲಿ ಸೆರೆಯಾದ ನಟ ರಿತೇಶ್ ದೇಶ್ ಮುಖ್ ಕಳ್ಳತನ..!

ವೆಸ್ಟ್ ಇಂಡೀಸ್ ಆಟಗಾರರಿಗೆ `ಸೆಕ್ಸ್’ ಅಂದ್ರೆ ಅಷ್ಟಿಷ್ಟಾನಾ..? ಕ್ರಿಸ್ ಗೇಲ್ ಬ್ಯಾಟು.. ಪತ್ರಕರ್ತೆಯ ಎರಡು ಕೈ..!!

ಪ್ರತಿ 10 ನಿಮಿಷಕ್ಕೆ ಶುರುವಾಗುತ್ತೆ ಹೊಸ ಜೀವನ..!! ಇದು ರೀಲ್ ಅಲ್ಲ ರಿಯಲ್ ಗಜನಿಯ ಕಥೆ..!!!

ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?

ಚೀನಾ-ಪಾಕ್ ಗೆ ಖಡಕ್ಕು ಸಂದೇಶ..! ನರೇಂದ್ರ ಮೋದಿ ಗೇಮ್ ಸ್ಟಾರ್ಟ್..!

ಹುಚ್ಚ ವೆಂಕಟ್ ಗೆ ಮಡಿಕೇರಿಯಲ್ಲಿ ಸಿಕ್ಕಳು ಹುಡುಗಿ..! `ಕೋಟಿ’ ಬೇಕಾದರೂ ಖರ್ಚಾಗಲಿ ಎಂದರಂತೆ..!?

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...