ಅರೆಸ್ಟ್ ವಾರೆಂಟ್ ಜಾರಿ ಮಾಡಿದ ಕೋರ್ಟ್.. ಭುವನ್ ಗೆ ಶುರುವಾಗಿದೆ ಬಂಧನ ಭೀತಿ..!!

Date:

ಅರೆಸ್ಟ್ ವಾರೆಂಟ್ ಜಾರಿ ಮಾಡಿದ ಕೋರ್ಟ್.. ಭುವನ್ ಗೆ ಶುರುವಾಗಿದೆ ಬಂಧನ ಭೀತಿ..!!

ಬಿಗ್ ಬಾಸ್ ಮನೆಯಿಂದ ಬಂದ ಮೇಲೆ ಮತ್ತಷ್ಟು ನೇಮು ಫೇಮು ಪಡೆದುಕೊಂಡ ಸ್ಪರ್ಧಿಗಳಲ್ಲಿ ಭುವನ್ ಕೂಡ ಒಬ್ಬರು.. ಬಿಗ್ಬಾಸ್ ಸೀಸನ್ 4 ರ ಸ್ಪರ್ಧಿಯಾಗಿದ್ದ ಭುವನ್ ಗೆ ಸತತವಾಗಿ ಕೋರ್ಟ್ ನೊಟೀಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಕಾರಣ ಸೆಷನ್ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ..

ಏನಿದು ಪ್ರಕರಣ..?

ಬಿಗ್ಬಾಸ್ 4ರ ಸ್ಪರ್ಧಿಯಾಗಿದ್ದ ಭುವನ್, ಸಂಜನಾ ಹಾಗು ಪ್ರಥಮ್ ಅಲ್ಲಿಂದ ಬಂದಮೇಲೆ ಒಂದೇ ಸೀರಿಯಲ್ ನಲ್ಲಿ ಅಭಿನಯಿಸಿದ್ರು‌.. ಈ ಸಂದರ್ಭದಲ್ಲಿ ಪ್ರಥಮ್ ಸಂಜನಾಗೆ ಅವಾಚ್ಯ ಶಬ್ದಗಳಿಂದ ಮಾತನಾಡಿದ್ರಂತೆ.. ಈ ವಿಚಾರವಾಗಿ ಭುವನ್ ಹಾಗೆ ಪ್ರಥಮ್ ನಡುವೆ ಜಗಳ ಏರ್ಪಟ್ಟಿದೆ.. ಈ ಸಂದರ್ಭದಲ್ಲಿ ಪ್ರಥಮ್ ಭುವನ್ ಕೈ ಕಚ್ಚಿದ್ರು.. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಒಬ್ಬರ ಮೇಲೊಬ್ಬರು ದೂರು ಪ್ರತಿದೂರು ದಾಖಲಿಸಿದ್ರು

ಇದೇ ಪ್ರಕರಣದ ವಿಚಾರ ಸದ್ಯ ನ್ಯಾಯಲದಲ್ಲಿದ್ದು, ವಿಚಾರಣೆಗೆ ಹಾಜರಾಗುವಂತೆ ಭುವನ್ ಗೆ ಕೋರ್ಟ್ ಸಮನ್ಸ್ ನೀಡಿತ್ತು.. ಮೂರ್ನಾಲ್ಕು ಬಾರಿ ನೋಟೀಸ್ ನೀಡಿದರೂ ಭುವನ್ ರಿಂದ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಭುವನ್ ಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ..

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...