ಅರ್ಜುನ್ ಜನ್ಯ ಅಪಾಯದಿಂದ ಪಾರು…!

Date:

ಸಂಗೀತ ನಿರ್ದೇಶಕ ಅರ್ಜುನ್ಯ ಜನ್ಯ ಅವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿರೋ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಮಂಗಳೂರಿನ ಪೋರಂ ಮಾಲ್ ವೊಂದರಲ್ಲಿ ಡಾವೆಲ್ ಕಂಪನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಜುನ್ ಪಾಲ್ಗೊಂಡಿದ್ದರು. ವೇದಿಕೆಗೆ ಅರ್ಜುನ್ ಬೈಕ್ ಏರಿ ಬರುತ್ತಿರುವಾಗ ಕ್ರ್ಯಾಕರ್ಸ್ ಉರಿಸಲಾಗಿತ್ತು.

ಅರ್ಜುನ್ ಬೈಕ್ ನಿಂದ ಇಳಿಯುವಾಗ ಕ್ರ್ಯಾಕರ್ಸ್ ಉರಿ ಅವರ ಭುಜ ಮತ್ತು ಕೈಗೆ ತಾಗಿ ಸುಟ್ಟ ಗಾಯಗಳಾಗಿವೆ. ಆದರೂ ಅರ್ಜುನ್ ಕಾರ್ಯಕ್ರಮ ನಿಲ್ಲಿಸಲಿಲ್ಲ. ವೇದಿಕೆಯನ್ನೇರಿ ಹಾಡಿ ಅಭಿಮಾನಿಗಳನ್ನು ಖುಷಿ ಪಡಿಸಿದ್ರು.

Share post:

Subscribe

spot_imgspot_img

Popular

More like this
Related

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...