ಶಿವ ಖ್ಯಾತಿಯ ನಟ ಅರ್ಜುನ್ ಈಗ ಜನನಾಯಕ…!

Date:

ಶನಿ ಮತ್ತು ಮಹಾಕಾಳಿ ಧಾರವಾಹಿಯ ಶಿವ ಖ್ಯಾತಿಯ ನಟ ಅರ್ಜುನ್ ಈಗ ಜನನಾಯಕ.‌

ಧಾರವಾಹಿಯಲ್ಲಿ ಅದ್ಭುತ ನಟನೆಯ ಮೂಲಕ ಜನಮನ ಗೆದ್ದ ನಟ ಅರ್ಜುನ್ ಅವರನ್ನು ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಾರೆ.


ಈ ಮೂಲಕ ಅರ್ಜುನ್ ರಾಜಕೀಯಕ್ಕೆ ಭರ್ಜರಿ ಎಂಟ್ರಿಕೊಟ್ಟಿದ್ದಾರೆ.
ಹೌದು, ತಿ. ನರಸೀಪುರ ಪುರಸಭೆ 14ನೇ ವಾರ್ಡ್ ನ ಕೌನ್ಸಿಲರ್ ಆಗಿ ಅರ್ಜುನ್ ಜಯಭೇರಿ ಬಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅರ್ಜುನ್ ಕೊರಳಿಗೆ ವಿಜಯಮಾಲೆ ಬಿದ್ದಿದೆ.


ನಟನಾಗಿ ಮಿಂಚುತ್ತಿರುವ ಅರ್ಜುನ್ ರಾಜಕೀಯದಲ್ಲೂ ಮಿಂಚಿನ ಸಂಚಲನ ಉಂಟುಮಾಡಿ ಜನಸೇವೆಯ ಮೂಲಕ ದೊಡ್ಡ ಯಶಸ್ಸನ್ನುಗಳಿಸಲಿ ಎಂಬುದು ಅಭಿಮಾನಿಗಳ ಆಶಯ.

Share post:

Subscribe

spot_imgspot_img

Popular

More like this
Related

ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ: ಹೆಚ್.ಡಿ. ಕುಮಾರಸ್ವಾಮಿ

ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ: ಹೆಚ್.ಡಿ....

ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು – ಸಚಿವ ಜೋಶಿ

ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು -...

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ ಹಾವೇರಿ: ಇರಾನ್...

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ ಇಂದಿನ ಜೀವನಶೈಲಿಯಲ್ಲಿ...