ಶಿವ ಖ್ಯಾತಿಯ ನಟ ಅರ್ಜುನ್ ಈಗ ಜನನಾಯಕ…!

Date:

ಶನಿ ಮತ್ತು ಮಹಾಕಾಳಿ ಧಾರವಾಹಿಯ ಶಿವ ಖ್ಯಾತಿಯ ನಟ ಅರ್ಜುನ್ ಈಗ ಜನನಾಯಕ.‌

ಧಾರವಾಹಿಯಲ್ಲಿ ಅದ್ಭುತ ನಟನೆಯ ಮೂಲಕ ಜನಮನ ಗೆದ್ದ ನಟ ಅರ್ಜುನ್ ಅವರನ್ನು ತಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಾರೆ.


ಈ ಮೂಲಕ ಅರ್ಜುನ್ ರಾಜಕೀಯಕ್ಕೆ ಭರ್ಜರಿ ಎಂಟ್ರಿಕೊಟ್ಟಿದ್ದಾರೆ.
ಹೌದು, ತಿ. ನರಸೀಪುರ ಪುರಸಭೆ 14ನೇ ವಾರ್ಡ್ ನ ಕೌನ್ಸಿಲರ್ ಆಗಿ ಅರ್ಜುನ್ ಜಯಭೇರಿ ಬಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅರ್ಜುನ್ ಕೊರಳಿಗೆ ವಿಜಯಮಾಲೆ ಬಿದ್ದಿದೆ.


ನಟನಾಗಿ ಮಿಂಚುತ್ತಿರುವ ಅರ್ಜುನ್ ರಾಜಕೀಯದಲ್ಲೂ ಮಿಂಚಿನ ಸಂಚಲನ ಉಂಟುಮಾಡಿ ಜನಸೇವೆಯ ಮೂಲಕ ದೊಡ್ಡ ಯಶಸ್ಸನ್ನುಗಳಿಸಲಿ ಎಂಬುದು ಅಭಿಮಾನಿಗಳ ಆಶಯ.

Share post:

Subscribe

spot_imgspot_img

Popular

More like this
Related

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...