ಡಿಬೇಟ್ ವೇಳೆ ಮಹಿಳೆಗೆ ಅವಮಾನ ಮಾಡಿದ ಸಂಶೇರ್ ಪಠಾಣ್: ಸ್ಟುಡಿಯೋದಿಂದಲೇ ಹೊರ ಕಳುಹಿಸಿದ ಅರ್ನಬ್ ಗೋಸ್ವಾಮಿ..!

Date:

ಭಾರತದಲ್ಲಿ ಏಕರೂಪ  ನಾಗರೀಕ ಸಂಹಿತೆಯ ಕುರಿತಾಗಿ ಸಾಕಷ್ಟು ಪರ ಮತ್ತು ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಖ್ಯಾತ ಟಿವಿ ಮಾಧ್ಯಮವಾದ ಟೈಮ್ಸ್ ನೌನಲ್ಲಿ ನಡೆದ ‘ಮುಸ್ಲಿಂ ಸಂಸ್ಥೆಗಳು ಸಾರ್ವಜನಿಕ ಅಭಿಪ್ರಾಯಗಳಿಗೆ ಹೆದರುತ್ತದೆ’ ಎಂಬ ಸಂವಾದದಲ್ಲಿ ಮುಸ್ಲಿಂ ಸಮುದಾಯದ ತಲಾಖ್ ಹಾಗೂ ಅಸಂವಿಧಾನಿಕ ಬಹು ಪತ್ನಿತ್ವ ವಿಷಯದ ಕುರಿತಾಗಿ ಡಿಬೇಟ್ ನಡೆಯುತ್ತಿತ್ತು. ಈ ಚರ್ಚೆಯಲ್ಲಿ ಸುಮಾರು 9 ಮಂದಿ ಪರ ಮತ್ತು ವಿರೋಧ ಚರ್ಚೆ ನಡೆಸುವ ಗಣ್ಯರು ಭಾಗವಹಿಸಿದ್ದರು. ಇದೇ ವೇಳೆ ತಮ್ಮ ಡಿಬೇಟ್ ಕಾರ್ಯಕ್ರಮದಲ್ಲಿ ಭಾಗವಸಿದ್ದ ಮಹಿಳೆಯೊಬ್ಬರಿಗೆ ಅವಮಾನ ಮಾಡಿದ ಸಂಶೇರ್ ಪಠಾಣ್ ಅವರಿಗೆ ಅರ್ನಬ್ ಗೋಸ್ವಾಮಿ ಅವರು ನೇರ ಪ್ರಸಾರ ಕಾರ್ಯಕ್ರಮದಲ್ಲೇ ಸ್ಟುಡಿಯೋದಿಂದ ಹೊರಹಾಕಿದ ಘಟನೆ ನಡೆದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ ನೋಡಿ..

https://www.youtube.com/watch?time_continue=241&v=CgJYs-mAfk8

Like us on Facebook  The New India Times

POPULAR  STORIES :

ವಿಶ್ವದಲ್ಲೇ ಅತೀ ಹೆಚ್ಚು ಸಂಬಳ ಪಡೆಯುವ ಪ್ರಧಾನಿ ಯಾರು ಗೊತ್ತಾ..?

ಹೌದು ಸ್ವಾಮಿ.. ಪ್ರಥಮ್‍ಗೆ ಬಿಗ್‍ಬಾಸ್ ಕರ್ದೇ ಇರ್ಲಿಲ್ವಂತೆ..!

ಹತ್ತು ರೂ ಜಗಳಕ್ಕೆ ಏಳು ವರ್ಷ ಸಜೆ..!

ಪ್ರಧಾನಿ ಅಂಗಳಕ್ಕೆ ತಲುಪಿದ ಜಗನ್-ಚಂದ್ರಬಾಬು ಬ್ಲಾಕ್‍ಮನಿ ಫೈಟ್..!

ಇನ್ನು ಕ್ರಿಕೆಟ್ ಮೈದಾನದಲ್ಲಿ 14 ಜನ ಫೀಲ್ಡರ್..!

ಪುಣೆಯಲ್ಲಿ ಭುಗಿಲೆದ್ದ ದಲಿತರು-ಮರಾಠರ ಸಂಘರ್ಷ..!

ವಿಷ ಕುಡಿದು ಆತ್ಮಹತ್ಯೆ ಯತ್ನಿಸುವ ನಾಟಕವಾಡಿದ ರೈತನ ವಿಡಿಯೋ ವೈರಲ್..!

ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್.. ಸ್ಪೀಡ್ ಕಳೆದುಕೊಳ್ಳುತ್ತಿದೆ ಜಿಯೋ ಸಿಮ್..!

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...