ಭಾರತದಲ್ಲಿ ಏಕರೂಪ ನಾಗರೀಕ ಸಂಹಿತೆಯ ಕುರಿತಾಗಿ ಸಾಕಷ್ಟು ಪರ ಮತ್ತು ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಖ್ಯಾತ ಟಿವಿ ಮಾಧ್ಯಮವಾದ ಟೈಮ್ಸ್ ನೌನಲ್ಲಿ ನಡೆದ ‘ಮುಸ್ಲಿಂ ಸಂಸ್ಥೆಗಳು ಸಾರ್ವಜನಿಕ ಅಭಿಪ್ರಾಯಗಳಿಗೆ ಹೆದರುತ್ತದೆ’ ಎಂಬ ಸಂವಾದದಲ್ಲಿ ಮುಸ್ಲಿಂ ಸಮುದಾಯದ ತಲಾಖ್ ಹಾಗೂ ಅಸಂವಿಧಾನಿಕ ಬಹು ಪತ್ನಿತ್ವ ವಿಷಯದ ಕುರಿತಾಗಿ ಡಿಬೇಟ್ ನಡೆಯುತ್ತಿತ್ತು. ಈ ಚರ್ಚೆಯಲ್ಲಿ ಸುಮಾರು 9 ಮಂದಿ ಪರ ಮತ್ತು ವಿರೋಧ ಚರ್ಚೆ ನಡೆಸುವ ಗಣ್ಯರು ಭಾಗವಹಿಸಿದ್ದರು. ಇದೇ ವೇಳೆ ತಮ್ಮ ಡಿಬೇಟ್ ಕಾರ್ಯಕ್ರಮದಲ್ಲಿ ಭಾಗವಸಿದ್ದ ಮಹಿಳೆಯೊಬ್ಬರಿಗೆ ಅವಮಾನ ಮಾಡಿದ ಸಂಶೇರ್ ಪಠಾಣ್ ಅವರಿಗೆ ಅರ್ನಬ್ ಗೋಸ್ವಾಮಿ ಅವರು ನೇರ ಪ್ರಸಾರ ಕಾರ್ಯಕ್ರಮದಲ್ಲೇ ಸ್ಟುಡಿಯೋದಿಂದ ಹೊರಹಾಕಿದ ಘಟನೆ ನಡೆದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ ನೋಡಿ..
https://www.youtube.com/watch?time_continue=241&v=CgJYs-mAfk8
Like us on Facebook The New India Times
POPULAR STORIES :
ವಿಶ್ವದಲ್ಲೇ ಅತೀ ಹೆಚ್ಚು ಸಂಬಳ ಪಡೆಯುವ ಪ್ರಧಾನಿ ಯಾರು ಗೊತ್ತಾ..?
ಹೌದು ಸ್ವಾಮಿ.. ಪ್ರಥಮ್ಗೆ ಬಿಗ್ಬಾಸ್ ಕರ್ದೇ ಇರ್ಲಿಲ್ವಂತೆ..!
ಹತ್ತು ರೂ ಜಗಳಕ್ಕೆ ಏಳು ವರ್ಷ ಸಜೆ..!
ಪ್ರಧಾನಿ ಅಂಗಳಕ್ಕೆ ತಲುಪಿದ ಜಗನ್-ಚಂದ್ರಬಾಬು ಬ್ಲಾಕ್ಮನಿ ಫೈಟ್..!
ಇನ್ನು ಕ್ರಿಕೆಟ್ ಮೈದಾನದಲ್ಲಿ 14 ಜನ ಫೀಲ್ಡರ್..!
ಪುಣೆಯಲ್ಲಿ ಭುಗಿಲೆದ್ದ ದಲಿತರು-ಮರಾಠರ ಸಂಘರ್ಷ..!
ವಿಷ ಕುಡಿದು ಆತ್ಮಹತ್ಯೆ ಯತ್ನಿಸುವ ನಾಟಕವಾಡಿದ ರೈತನ ವಿಡಿಯೋ ವೈರಲ್..!
ಜಿಯೋ ಗ್ರಾಹಕರಿಗೆ ಶಾಕಿಂಗ್ ನ್ಯೂಸ್.. ಸ್ಪೀಡ್ ಕಳೆದುಕೊಳ್ಳುತ್ತಿದೆ ಜಿಯೋ ಸಿಮ್..!