ಕನ್ನಡದ ‘ಅತಿರಥ’ನಿಗೆ ವಿರೋಧವೇಕೆ…?

Date:

ಕನ್ನಡತಿ ದೀಪಿಕಾ ಪಡುಕೋಣೆ ನಟನೆಯ ಬಾಲಿವುಡ್ ಸಿನಿಮಾ ‘ಪದ್ಮಾವತಿ’ ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತವಾಗಿರೋದು ಗೊತ್ತೇ ಇದೆ…! ಇದೀಗ ಕನ್ನಡದ ‘ಅತಿರಥ’ ಸಿನಿಮಾದ ವಿರುದ್ಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ…!


ಈ ಸಿನಿಮಾದಲ್ಲಿ ಅಂತಹದ್ದೇನಿದೆ…! ಯಾರಿಗೆ ನೋವುಂಟು ಮಾಡುವಂತಹ ಸನ್ನಿವೇಶ ಚಿತ್ರದಲ್ಲಿದೆ…? ಅಂತೆಲ್ಲಾ ಹುಡ್ಕೋಕೆ ಹೋಗ್ಬೇಡಿ. ಈ ಸಿನಿಮಾವನ್ನು ವಿರೋಧಿಸಲು ಕಾರಣ ನಾಯಕ ನಟ ಚೇತನ್…!

ಹೌದು ಅತಿರಥ ಚೇತನ್ ನಟನೆಯ ಸಿನಿಮಾ ಎಂಬ ಕಾರಣಕ್ಕೆ ವಿರೋಧಕ್ಕೆ ತುತ್ತಾಗಿದೆ…! ಚೇತನ್ ಹಿಂದೂ ವಿರೋಧಿ ಧೋರಣೆ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜ ನಗರದಲ್ಲಿ ಭಜರಂಗದಳ ಮತ್ತು ಅಜಾದ್ ಹಿಂದೂ ಸೇನೆ ಕಾರ್ಯಕರ್ತರು ಸಿನಿಮಾದ ಪೋಸ್ಟರ್ ಹರಿದು ಹಾಕಿ, ಚಿತ್ರಪ್ರದರ್ಶನ ರದ್ದುಪಡಿಸುವಂತೆ ಪ್ರತಿಭಟನೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...