ಈ ಕನ್ನಡದ ಹಾಡು ನಿಮ್ಮ ಮೈಜುಮ್ಮೆನಿಸುತ್ತೆ..! ಅನುಮಾನವೇ ಇಲ್ಲ..!

Date:

ಬಾರಿಸು ಕನ್ನಡ ಡಿಂಡಿಮವ ಅನ್ನೋ ಹಾಡು ನೀವು ಕೇಳಿರಲೇಬೇಕು. ಆದ್ರೆ ಈ ವೀಡಿಯೋದಲ್ಲಿರೋ ಕನ್ನಡ ಡಿಂಡಿಮ ಕೇಳಿದ್ರೆ ನಿಮಗೆ ರೋಮಾಂಚನವಾಗುತ್ತೆ, ಮೈ ಜುಮ್ಮೆನ್ನುತ್ತೆ..! ಕನ್ನಡದ ಹಾಡು ಹಿಂದೆಂದಿಗಿಂತಲೂ ಅದ್ಭುತ ಎಂಬಂತೆ ಮೂಡಿ ಬಂದಿದೆ.. ಮೈಸೂರಿನಲ್ಲಿ ಚಿತ್ರೀಕರಿಸಲಾಗಿರೋ ಈ ಹಾಡು ಕನ್ನಡಿಗರ ಹೆಮ್ಮೆಯ ಹಾಡು..! ನೀವು ನೋಡಿದ ಮೇಲೆ ಖಂಡಿತ ಶೇರ್ ಮಾಡೇ ಮಾಡ್ತೀರಿ..! ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅರ್ಪಿಸಿರೋ ಈ ಡಿಂಡಿಮ ಎಷ್ಟು ಸಲ ನೋಡಿದ್ರೂ ಕಮ್ಮೀನೇ..! ಎಷ್ಟು ಹಾಡಿದ್ರೂ ಕಮ್ಮೀನೇ..! ಜೈ ಕನ್ನಡಮ್ಮ..!

Click Here to Watch Video :

https://www.youtube.com/playlist?list=PLrnE4LMxty4a1kJAfAzVdD9nUDpRJvkGV

 

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

POPULAR  STORIES :

ಕರ್ನಾಟಕದ ಮೊಟ್ಟಮೊದಲ ಮಹಿಳಾ ಬಸ್ ಡ್ರೈವರ್ “ಪ್ರೇಮ”…! ಅಷ್ಟಕ್ಕೂ ಇವರು ಬಸ್ ಡ್ರೈವರ್ ಆಗಿದ್ದು ಯಾಕೆ ಗೊತ್ತಾ..?

ನೀವು ವಾಟ್ಸಾಪ್ ಗ್ರೂಪ್ ಅಡ್ಮಿನ್ನಾ..? ನೀವು ಜೈಲಿಗೆ ಹೋದ್ರೂ ಹೋಗ್ಬೋದು..!

ಇವರೆಂಥಾ ಸ್ವಾಭಿಮಾನಿ, ಸ್ವಾವಲಂಭಿ ಅಜ್ಜಿ..! ವಯಸ್ಸು 78, ಆದ್ರೂ…!

ತಿನ್ನುವ ಮುನ್ನ ಯೋಚಿಸು ಚಿನ್ನಾ..! ನಿಮ್ಮ ತಿಂಡಿ, ತಿನಿಸು ಎಷ್ಟು ಸುರಕ್ಷಿತ..?

ಹತ್ತು ವರ್ಷದ ಹುಡುಗನಿಗೆ ಅದೆಂಥಾ ಜವಬ್ದಾರಿ..! ಈತನ ಬುದ್ಧಿ ಎಲ್ಲರಿಗೂ ಬರಲ್ಲ ಕಣ್ರೀ..!

ಗಂಡ ಹೆಂಡತಿಗೆ ಹೊಡೆದ್ರೆ ಈ ನಾಯಿ ಏನು ಮಾಡುತ್ತೆ ಅಂತ ನೋಡಿ..! ಇದು ಶಾಂತಿಪ್ರಿಯ ನಾಯಿ – ಭೀಮ್..!

ಈ ವ್ಯಾಪಾರಿ ಅದೆಂಥಾ “ಬುದ್ಧಿವಂತ ಮೋಸಗಾರ..”! ಇವನ ಮೋಸ ತಿಳಿಯಲು ಈ ವೀಡಿಯೋವನ್ನು ಕನಿಷ್ಟ ಎರಡೆರಡು ಸಲ ಗಮನವಿಟ್ಟು ನೋಡ್ಲೇಬೇಕು..!

ಕ್ರೀಡಾ ಇತಿಹಾಸದಲ್ಲಿಯೇ ಅತೀ ದುಬಾರಿ ಟಿಕೇಟ್ ಯಾವುದು ಗೊತ್ತೇ..?

ರಿಯಲ್ ಲೈಫ್ ನ ರಿಯಲ್ ಹೀರೋಗಳು..! ಏನೂ ಇಲ್ಲದವರು ಏನೇನೋ ಆಗಿಬಿಟ್ಟರು..!

ಏನೇನೋ ಕಂಡುಹಿಡಿಯುವವರ ನಡುವೆ ಇನ್ನೇನೋ ಕಂಡುಹಿಡಿಯುವ ನಮ್ಮ ಹುಡುಗ..! ಇವನು ಪಕ್ಕಾ ಕನ್ನಡದ ಸೈಂಟಿಸ್ಟ್

ಬೆಂಗಳೂರಿಗೂ ಬಂತು ತ್ರಿಡಿ ಬಾಬಾ ಫೋಟೋ..! ಈ ಫೋಟೋದ ವಿಶೇಷತೆ ಏನು ಗೊತ್ತಾ..?

ಆ್ಯಪಲ್ ತಿನ್ನೋಕೆ ಮುಂಚೆ ಈ ವೀಡಿಯೋ ತಪ್ಪದೇ ನೋಡಿ..!

ದುಡ್ಡು ಮಾಡೋದು ಹೇಗೆ ಗೊತ್ತಾ..? ನೀವು ಬೇಜಾನ್ ದುಡ್ಡು ಮಾಡ್ಬೇಕೆ..? ಹಾಗಾದ್ರೆ ಈ ಸ್ಟೋರಿ ಓದಿ..!

10,000 ಇದ್ದ ಆದಾಯ 693ಕೋಟಿ ಹೇಗಾಯ್ತು ಗೊತ್ತಾ..?

 ವಯಸ್ಸು 25, ಆಸ್ತಿ 137697000000.00 ಚಿಕ್ಕ ವಯಸ್ಸಿನಲ್ಲಿ ಅಷ್ಟು ಹಣಗಳಿಸಿದ್ದು ಹೇಗೆ ಗೊತ್ತಾ..?

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...