ಅರಣ್ಯ ಸಂರಕ್ಷಣೆಯಲ್ಲಿ ಬಂಡಿಪುರ ನಂಬರ್ 1

Date:

ಅರಣ್ಯ ಸಂರಕ್ಷಣೆಯಲ್ಲಿ ಬಂಡೀಪುರ ಅಭಯಾರಣ್ಯಕ್ಕೆ ಇಡೀ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದ್ದು, ಇಡೀ ದೇಶದಲ್ಲೇ 1 ರಿಂದ 3ನೇ ಸ್ಥಾನ ಪಡೆಯುವ ನಿರೀಕ್ಷೆ ಇದೆ ಎಂದು CFO ಡಾ.ರಮೇಶ್ ಕುಮಾರ್ ತಿಳಿಸಿದ್ದಾರೆ.

ಬಂಡೀಪುರದಲ್ಲಿ ಆಯೋಜಿಸಿದ್ದ ಮಾಧ್ಯಮ‌ ಕಾರ್ಯಾಗಾರದಲ್ಲಿ ಮಾತ್ನಾಡಿದ ಅವರು, ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಅಪರೂಪದ ಜೀವ ವೈವಿಧ್ಯಗಳಿಗೆ ಆಶ್ರಯ ತಾಣವಾಗಿದೆ.

ಪ್ರವಾಸೋದ್ಯಮ, ಪ್ರೊಟೆಕ್ಷನ್, ಸಿಬ್ಬಂದಿ, ಅರಣ್ಯ ಸಂರಕ್ಷಣೆ ಸಂಬಂಧ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಹಾಗೂ NDCA ನೀಡಿದ ರೇಟಿಂಗ್ 97.5% ಇದೆ. ಹೀಗಾಗಿ ಬಂಡೀಪುರ ವನ್ಯ ಜೀವಿಗಳು ಅತ್ಯಂತ ಸುರಕ್ಷಿತ ತಾಣವಾಗಿರೋದು ನಮ್ಮ ಹೆಮ್ಮೆ ಎಂದು ತಿಳಿಸಿದ್ರು.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...