ನಾಡಪ್ರಭು ಕೆಂಪೇಗೌಡರ ಪಾಠಗಳನ್ನು ಕೈಬಿಡಲಾಗಿದೆ

Date:

ಬೆಂಗಳೂರು : ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಮೈಸೂರು ಒಡೆಯರ ಕಾಲದ ವಿವರಗಳು, ನಾಡಪ್ರಭು ಕೆಂಪೇಗೌಡರ ಪಾಠಗಳನ್ನು ಕೈಬಿಡಲಾಗಿದೆ ಎಂಬ ಕಂದಾಯ ಸಚಿವ ಆರ್. ಅಶೋಕ್ ಆರೋಪಕ್ಕೆ ಪ್ರೊ.ಬರಗೂರು ರಾಮಚಂದ್ರಪ್ಪ ಉತ್ತರ ನೀಡಿದ್ದಾರೆ.

 

 

 

 

 

 

 

 

 

ಈ ಸಂಬಂಧ ಬೆಂಗಳೂರಿನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪ್ರೊ. ಬರಗೂರು ರಾಮಚಂದ್ರಪ್ಪ, ಯಾರೇ ಪಠ್ಯಪರಿಷ್ಕರಣೆ ಮಾಡಿದರೂ ಕೆಲವು ಪಾಠಗಳನ್ನು ಬಿಡುವ ಮತ್ತು ಸೇರಿಸುವ ಪ್ರಕ್ರಿಯೆ ನಡೆಯುತ್ತದೆ. ಸಕಾರಣ ಮತ್ತು ಸೂಕ್ತ ಮಾನದಂಡಗಳ ಮೂಲಕ ಈ ಪ್ರಕ್ರಿಯೆ ನಡೆಯಬೇಕು. ನಮ್ಮ ಪರಿಷ್ಕರಣೆಯಲ್ಲಿ ಪ್ರತಿಯೊಂದಕ್ಕೂ ಕಾರಣಗಳನ್ನು ದಾಖಲಿಸಿದ್ದೇವೆ. ರಾಷ್ಟಿಯ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟು ಮತ್ತು ಸಂವಿಧಾನಾತ್ಮಕ ಆಶಯಗಳನ್ನು ಪಾಲಿಸಿದ್ದೇವೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...