ನಾಡಪ್ರಭು ಕೆಂಪೇಗೌಡರ ಪಾಠಗಳನ್ನು ಕೈಬಿಡಲಾಗಿದೆ

Date:

ಬೆಂಗಳೂರು : ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಮೈಸೂರು ಒಡೆಯರ ಕಾಲದ ವಿವರಗಳು, ನಾಡಪ್ರಭು ಕೆಂಪೇಗೌಡರ ಪಾಠಗಳನ್ನು ಕೈಬಿಡಲಾಗಿದೆ ಎಂಬ ಕಂದಾಯ ಸಚಿವ ಆರ್. ಅಶೋಕ್ ಆರೋಪಕ್ಕೆ ಪ್ರೊ.ಬರಗೂರು ರಾಮಚಂದ್ರಪ್ಪ ಉತ್ತರ ನೀಡಿದ್ದಾರೆ.

 

 

 

 

 

 

 

 

 

ಈ ಸಂಬಂಧ ಬೆಂಗಳೂರಿನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪ್ರೊ. ಬರಗೂರು ರಾಮಚಂದ್ರಪ್ಪ, ಯಾರೇ ಪಠ್ಯಪರಿಷ್ಕರಣೆ ಮಾಡಿದರೂ ಕೆಲವು ಪಾಠಗಳನ್ನು ಬಿಡುವ ಮತ್ತು ಸೇರಿಸುವ ಪ್ರಕ್ರಿಯೆ ನಡೆಯುತ್ತದೆ. ಸಕಾರಣ ಮತ್ತು ಸೂಕ್ತ ಮಾನದಂಡಗಳ ಮೂಲಕ ಈ ಪ್ರಕ್ರಿಯೆ ನಡೆಯಬೇಕು. ನಮ್ಮ ಪರಿಷ್ಕರಣೆಯಲ್ಲಿ ಪ್ರತಿಯೊಂದಕ್ಕೂ ಕಾರಣಗಳನ್ನು ದಾಖಲಿಸಿದ್ದೇವೆ. ರಾಷ್ಟಿಯ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟು ಮತ್ತು ಸಂವಿಧಾನಾತ್ಮಕ ಆಶಯಗಳನ್ನು ಪಾಲಿಸಿದ್ದೇವೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...