ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್

Date:

ಬೆಂಗಳೂರು : ಬೆಂಗಳೂರಿನ ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ನಗರದಲ್ಲಿ ದಿನದ ಕೆಲ ಸಮಯ ಮಾತ್ರ ಪಾರ್ಕ್ ಓಪನ್ ಇರುತ್ತಿತ್ತು. ಈ ನಿಯಮ ಬದಲಾವಣೆಗೆ ಪಾಲಿಕೆ ಚಿಂತನೆ ನಡೆಸಿದ್ದು, ದಿನವಿಡೀ ಪಾರ್ಕ್ ಓಪನ್ ಇಡಲು ತಯಾರಿ ನಡೆಸಿದೆ. ಪಾರ್ಕ್ ಗಳು ಹೆಚ್ಚು ಜನರಿಗೆ ಸದ್ಬಳಕೆ ಆಗಬೇಕು ಎಂಬುವ ಉದ್ದೇಶದಿಂದ ಬೆಳಗ್ಗೆ 6 ರಿಂದ ರಾತ್ರಿ 8 ರವರೆಗೂ ಪಾರ್ಕ್ ತೆರೆಯಲು ಬಿಬಿಎಂಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ಈ ಹಿಂದಿನಿಂದಲೂ ಪಾರ್ಕ್ ಓಪನ್ ಇಡಲು ಜನರು ಬೇಡಿಕೆ ಸಲ್ಲಿಸಿದ್ದರು. ಆದರೆ ಪಾಲಿಕೆ ತನ್ನದೇ ಕೆಲ ಕಾರಣ ಕೊಟ್ಟು ದಿನದ ಕೆಲ ಸಮಯ ಮಾತ್ರ ಸೀಮಿತಗೊಳಿಸಿತ್ತು.

ಇದೀಗ ಈ ಬಗ್ಗೆ ಸಾಧಕ ಬಾಧಕದ ಬಗ್ಗೆ ಚರ್ಚಿಸುತ್ತಿರುವ ಬಿಬಿಎಂಪಿಯು ಶೀಘ್ರವೇ ಈ ಬಗ್ಗೆ ಆದೇಶ ಹೊರಡಿಸಲು ನಿರ್ಧಾರ ಮಾಡಿದೆ.

Share post:

Subscribe

spot_imgspot_img

Popular

More like this
Related

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...