ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್

Date:

ಬೆಂಗಳೂರು : ಬೆಂಗಳೂರಿನ ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ನಗರದಲ್ಲಿ ದಿನದ ಕೆಲ ಸಮಯ ಮಾತ್ರ ಪಾರ್ಕ್ ಓಪನ್ ಇರುತ್ತಿತ್ತು. ಈ ನಿಯಮ ಬದಲಾವಣೆಗೆ ಪಾಲಿಕೆ ಚಿಂತನೆ ನಡೆಸಿದ್ದು, ದಿನವಿಡೀ ಪಾರ್ಕ್ ಓಪನ್ ಇಡಲು ತಯಾರಿ ನಡೆಸಿದೆ. ಪಾರ್ಕ್ ಗಳು ಹೆಚ್ಚು ಜನರಿಗೆ ಸದ್ಬಳಕೆ ಆಗಬೇಕು ಎಂಬುವ ಉದ್ದೇಶದಿಂದ ಬೆಳಗ್ಗೆ 6 ರಿಂದ ರಾತ್ರಿ 8 ರವರೆಗೂ ಪಾರ್ಕ್ ತೆರೆಯಲು ಬಿಬಿಎಂಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ಈ ಹಿಂದಿನಿಂದಲೂ ಪಾರ್ಕ್ ಓಪನ್ ಇಡಲು ಜನರು ಬೇಡಿಕೆ ಸಲ್ಲಿಸಿದ್ದರು. ಆದರೆ ಪಾಲಿಕೆ ತನ್ನದೇ ಕೆಲ ಕಾರಣ ಕೊಟ್ಟು ದಿನದ ಕೆಲ ಸಮಯ ಮಾತ್ರ ಸೀಮಿತಗೊಳಿಸಿತ್ತು.

ಇದೀಗ ಈ ಬಗ್ಗೆ ಸಾಧಕ ಬಾಧಕದ ಬಗ್ಗೆ ಚರ್ಚಿಸುತ್ತಿರುವ ಬಿಬಿಎಂಪಿಯು ಶೀಘ್ರವೇ ಈ ಬಗ್ಗೆ ಆದೇಶ ಹೊರಡಿಸಲು ನಿರ್ಧಾರ ಮಾಡಿದೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...