ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್

Date:

ಬೆಂಗಳೂರು : ಬೆಂಗಳೂರಿನ ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ನಗರದಲ್ಲಿ ದಿನದ ಕೆಲ ಸಮಯ ಮಾತ್ರ ಪಾರ್ಕ್ ಓಪನ್ ಇರುತ್ತಿತ್ತು. ಈ ನಿಯಮ ಬದಲಾವಣೆಗೆ ಪಾಲಿಕೆ ಚಿಂತನೆ ನಡೆಸಿದ್ದು, ದಿನವಿಡೀ ಪಾರ್ಕ್ ಓಪನ್ ಇಡಲು ತಯಾರಿ ನಡೆಸಿದೆ. ಪಾರ್ಕ್ ಗಳು ಹೆಚ್ಚು ಜನರಿಗೆ ಸದ್ಬಳಕೆ ಆಗಬೇಕು ಎಂಬುವ ಉದ್ದೇಶದಿಂದ ಬೆಳಗ್ಗೆ 6 ರಿಂದ ರಾತ್ರಿ 8 ರವರೆಗೂ ಪಾರ್ಕ್ ತೆರೆಯಲು ಬಿಬಿಎಂಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ಈ ಹಿಂದಿನಿಂದಲೂ ಪಾರ್ಕ್ ಓಪನ್ ಇಡಲು ಜನರು ಬೇಡಿಕೆ ಸಲ್ಲಿಸಿದ್ದರು. ಆದರೆ ಪಾಲಿಕೆ ತನ್ನದೇ ಕೆಲ ಕಾರಣ ಕೊಟ್ಟು ದಿನದ ಕೆಲ ಸಮಯ ಮಾತ್ರ ಸೀಮಿತಗೊಳಿಸಿತ್ತು.

ಇದೀಗ ಈ ಬಗ್ಗೆ ಸಾಧಕ ಬಾಧಕದ ಬಗ್ಗೆ ಚರ್ಚಿಸುತ್ತಿರುವ ಬಿಬಿಎಂಪಿಯು ಶೀಘ್ರವೇ ಈ ಬಗ್ಗೆ ಆದೇಶ ಹೊರಡಿಸಲು ನಿರ್ಧಾರ ಮಾಡಿದೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...