ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್

Date:

ಬೆಂಗಳೂರು : ಬೆಂಗಳೂರಿನ ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ನಗರದಲ್ಲಿ ದಿನದ ಕೆಲ ಸಮಯ ಮಾತ್ರ ಪಾರ್ಕ್ ಓಪನ್ ಇರುತ್ತಿತ್ತು. ಈ ನಿಯಮ ಬದಲಾವಣೆಗೆ ಪಾಲಿಕೆ ಚಿಂತನೆ ನಡೆಸಿದ್ದು, ದಿನವಿಡೀ ಪಾರ್ಕ್ ಓಪನ್ ಇಡಲು ತಯಾರಿ ನಡೆಸಿದೆ. ಪಾರ್ಕ್ ಗಳು ಹೆಚ್ಚು ಜನರಿಗೆ ಸದ್ಬಳಕೆ ಆಗಬೇಕು ಎಂಬುವ ಉದ್ದೇಶದಿಂದ ಬೆಳಗ್ಗೆ 6 ರಿಂದ ರಾತ್ರಿ 8 ರವರೆಗೂ ಪಾರ್ಕ್ ತೆರೆಯಲು ಬಿಬಿಎಂಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ಈ ಹಿಂದಿನಿಂದಲೂ ಪಾರ್ಕ್ ಓಪನ್ ಇಡಲು ಜನರು ಬೇಡಿಕೆ ಸಲ್ಲಿಸಿದ್ದರು. ಆದರೆ ಪಾಲಿಕೆ ತನ್ನದೇ ಕೆಲ ಕಾರಣ ಕೊಟ್ಟು ದಿನದ ಕೆಲ ಸಮಯ ಮಾತ್ರ ಸೀಮಿತಗೊಳಿಸಿತ್ತು.

ಇದೀಗ ಈ ಬಗ್ಗೆ ಸಾಧಕ ಬಾಧಕದ ಬಗ್ಗೆ ಚರ್ಚಿಸುತ್ತಿರುವ ಬಿಬಿಎಂಪಿಯು ಶೀಘ್ರವೇ ಈ ಬಗ್ಗೆ ಆದೇಶ ಹೊರಡಿಸಲು ನಿರ್ಧಾರ ಮಾಡಿದೆ.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...