ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್

Date:

ಬೆಂಗಳೂರು : ಬೆಂಗಳೂರಿನ ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ನಗರದಲ್ಲಿ ದಿನದ ಕೆಲ ಸಮಯ ಮಾತ್ರ ಪಾರ್ಕ್ ಓಪನ್ ಇರುತ್ತಿತ್ತು. ಈ ನಿಯಮ ಬದಲಾವಣೆಗೆ ಪಾಲಿಕೆ ಚಿಂತನೆ ನಡೆಸಿದ್ದು, ದಿನವಿಡೀ ಪಾರ್ಕ್ ಓಪನ್ ಇಡಲು ತಯಾರಿ ನಡೆಸಿದೆ. ಪಾರ್ಕ್ ಗಳು ಹೆಚ್ಚು ಜನರಿಗೆ ಸದ್ಬಳಕೆ ಆಗಬೇಕು ಎಂಬುವ ಉದ್ದೇಶದಿಂದ ಬೆಳಗ್ಗೆ 6 ರಿಂದ ರಾತ್ರಿ 8 ರವರೆಗೂ ಪಾರ್ಕ್ ತೆರೆಯಲು ಬಿಬಿಎಂಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ಈ ಹಿಂದಿನಿಂದಲೂ ಪಾರ್ಕ್ ಓಪನ್ ಇಡಲು ಜನರು ಬೇಡಿಕೆ ಸಲ್ಲಿಸಿದ್ದರು. ಆದರೆ ಪಾಲಿಕೆ ತನ್ನದೇ ಕೆಲ ಕಾರಣ ಕೊಟ್ಟು ದಿನದ ಕೆಲ ಸಮಯ ಮಾತ್ರ ಸೀಮಿತಗೊಳಿಸಿತ್ತು.

ಇದೀಗ ಈ ಬಗ್ಗೆ ಸಾಧಕ ಬಾಧಕದ ಬಗ್ಗೆ ಚರ್ಚಿಸುತ್ತಿರುವ ಬಿಬಿಎಂಪಿಯು ಶೀಘ್ರವೇ ಈ ಬಗ್ಗೆ ಆದೇಶ ಹೊರಡಿಸಲು ನಿರ್ಧಾರ ಮಾಡಿದೆ.

Share post:

Subscribe

spot_imgspot_img

Popular

More like this
Related

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...