ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್

Date:

ಬೆಂಗಳೂರು : ಬೆಂಗಳೂರಿನ ವಾಯು ವಿಹಾರಿಗಳಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ನಗರದಲ್ಲಿ ದಿನದ ಕೆಲ ಸಮಯ ಮಾತ್ರ ಪಾರ್ಕ್ ಓಪನ್ ಇರುತ್ತಿತ್ತು. ಈ ನಿಯಮ ಬದಲಾವಣೆಗೆ ಪಾಲಿಕೆ ಚಿಂತನೆ ನಡೆಸಿದ್ದು, ದಿನವಿಡೀ ಪಾರ್ಕ್ ಓಪನ್ ಇಡಲು ತಯಾರಿ ನಡೆಸಿದೆ. ಪಾರ್ಕ್ ಗಳು ಹೆಚ್ಚು ಜನರಿಗೆ ಸದ್ಬಳಕೆ ಆಗಬೇಕು ಎಂಬುವ ಉದ್ದೇಶದಿಂದ ಬೆಳಗ್ಗೆ 6 ರಿಂದ ರಾತ್ರಿ 8 ರವರೆಗೂ ಪಾರ್ಕ್ ತೆರೆಯಲು ಬಿಬಿಎಂಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ಈ ಹಿಂದಿನಿಂದಲೂ ಪಾರ್ಕ್ ಓಪನ್ ಇಡಲು ಜನರು ಬೇಡಿಕೆ ಸಲ್ಲಿಸಿದ್ದರು. ಆದರೆ ಪಾಲಿಕೆ ತನ್ನದೇ ಕೆಲ ಕಾರಣ ಕೊಟ್ಟು ದಿನದ ಕೆಲ ಸಮಯ ಮಾತ್ರ ಸೀಮಿತಗೊಳಿಸಿತ್ತು.

ಇದೀಗ ಈ ಬಗ್ಗೆ ಸಾಧಕ ಬಾಧಕದ ಬಗ್ಗೆ ಚರ್ಚಿಸುತ್ತಿರುವ ಬಿಬಿಎಂಪಿಯು ಶೀಘ್ರವೇ ಈ ಬಗ್ಗೆ ಆದೇಶ ಹೊರಡಿಸಲು ನಿರ್ಧಾರ ಮಾಡಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...