ಬಿಬಿಎಂಪಿ ಚುನಾವಣೆ ಸಂಬಂಧ ಆರ್ ಅಶೋಕ್ ಹೇಳಿದ್ದೇನು ?

Date:

 

ಬಿಬಿಎಂಪಿ ಚುನಾವಣೆ ಸಂಬಂಧ ಸುಪ್ರೀಂ ಆದೇಶ ಪಾಲನೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆ ಹಿನ್ನೆಲೆ ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಲು ಸರ್ಕಾರ ಸಿದ್ಧವಿದೆ. ತಕ್ಷಣ ಚುನಾವಣೆ ಘೋಷಣೆ ಮಾಡಲು ಯಾವುದೇ ತೊಂದರೆಯಿಲ್ಲ ಎಂದರು. ಇನ್ನೂ ಬಿಬಿಎಂಪಿ ಚುನಾವಣೆ ಮೀಸಲಾತಿ ಒಂದು ವಾರದಲ್ಲಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್​ ಸೂಚಿಸಿದೆ. ಸರ್ಕಾರ, ನಮ್ಮ ಪಕ್ಷ ಎರಡೂ ಚುನಾವಣೆಗೆ ತಯಾರಿ ಇದೆ.

 

ಚುನಾವಣೆ ಮಾಡಲು ಯಾವುದೇ ಭೀತಿ ಇಲ್ಲ. ಬೂತ್ ಮಟ್ಟದಲ್ಲಿ, ವಾರ್ಡ್ ಮಟ್ಟದಲ್ಲಿ ಸಭೆಗಳನ್ನ ಮಾಡಿದ್ದೇವೆ. ಚುನಾವಣೆ ತಯಾರಿ ಸಂಬಂಧ ನಾವೆಲ್ಲಾ ತಯಾರಿ ಮಾಡಿದ್ದೇವೆ. ಚುನಾವಣೆ ದಿನಾಂಕ ಎಲೆಕ್ಷನ್ ಕಮಿಷನ್ ನಿರ್ಧಾರ ಮಾಡಲಿದೆ. ಉಳಿದ ಕೆಲಸಗಳನ್ನು ಸರ್ಕಾರ ಮಾಡಲಿದೆ. ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಚರ್ಚಿಸಲು ಸಿಎಂ ಬಳಿ ಹೋಗ್ತೀವಿ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...