ಹಾಸಿಗೆ ಹಂಚಿಕೊಂಡ್ರೆ ಸಮಸ್ಯೆ ಬಗೆಹರಿಯುತ್ತೆ ಎನ್ನೋ ನೀಚ ಸ್ವಾಮಿ…!

Date:

ನಾನು ದೇವ ಮಾನವ ಅನ್ಕೊಂಡು, ಕಳ್ಳ ಸ್ವಾಮಿಯೊಬ್ಬ ಮಹಿಳೆಯರನ್ನು ಬೇರೆಯವರ ಹಾಸಿಗೆಗೆ ಕಳುಹಿಸುತ್ತಿದ್ದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಹಂಜಾನಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.


ಹುಕ್ಕೇರಿಯ ಪುರಸಭೆಯ ವಾಟರ್ ಮ್ಯಾನ್ ಈರಪ್ಪ ಭೀಮನ್ನ ಮಹಿಳೆಯರನ್ನು ವಂಚಿಸುತ್ತಿರೋ ನಕಲಿ ಸ್ವಾಮಿ. ಬೆಳಗ್ಗೆ ವಾಟರ್ ಮ್ಯಾನ್ , ಕತ್ತಲಾಗುತ್ತಿದ್ದಂತೆ ಕಾವಿ ಧರಿಸ್ತಾನೆ. ಸಮಸ್ಯೆ ಹೇಳಿಕೊಂಡು ಬರುವ ಅಮಾಯಕ ಮಹಿಳೆಯರನ್ನು ಟಾರ್ಗೇಟ್ ಮಾಡುವ ಈತ ತಾನು ತೋರಿಸಿದ ವ್ಯಕ್ತಿಯ ಜೊತೆ ಹಾಸಿಗೆ ಹಂಚಿಕೊಂಡ್ರೆ ಸಮಸ್ಯೆ ಬಗೆಹರಿಯುತ್ತೆ ಅಂತಾನಂತೆ…! ದೆವ್ವ ಬಿಡಸ್ತೀನಿ ಅಂತಾನೂ ಬೊಗಳುತ್ತಾನೆ. ಮೊಬೈಲ್ ಟಾರ್ಚ್ ಹಾಕಿ ಹಣೆಬರಹ ಓದ್ತಾನೆ….!


ಮಕ್ಕಳಾಗದ ಮಹಿಳೆಯರು , ವಿಧವೆಯರನ್ನೇ ಗುರಿಯಾಗಿಸಿಕೊಂಡಿದ್ದು ಮನ್ನೋಳಿ ಗ್ರಾಪಂ ಸದಸ್ಯೆಯೊಬ್ಬರು ಸಾಥ್ ನೀಡಿದ್ದಾರೆ ಎಂದು ಪಬ್ಲಿಕ್ ಟಿವಿ ವರದಿ ಮಾಡಿದೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...