ಕತ್ತಿ ಸಾಹುಕಾರ್ ಅಂತ ಹಚ್ಚೆ ಹಾಕಿಸಿಕೊಂಡ ಹುಚ್ಚು‌ ಅಭಿಮಾನಿ…!

Date:

ಸಿನಿಮಾ ತಾರೆಯರ ಹೆಸರುಗಳನ್ನು ಹಚ್ಚೆ ಹಾಕಿಸಿಕೊಳ್ಳೋದು ಕಾಮನ್. ಆದರೆ, ರಾಜಕೀಯ ನಾಯಕರ ಹೆಸರುಗಳನ್ನು ಹಚ್ಚೆ ಹಾಕಿಸಿಕೊಳ್ಳೋ ಅಭಿಮಾನಿಗಳ ಸಂಖ್ಯೆ ವಿರಳ…!
ಎಲೆಕ್ಷನ್ ಹತ್ತಿರ ಬಂದಾಗ ಜನಪ್ರತಿನಿಧಿಗಳಿಗೆ ಜನರ ಮೇಲೆ ಪ್ರೀತಿ ಹುಟ್ಟುತ್ತೆ. ಅದೇರೀತಿ ಕೆಲವರು ಹುಚ್ಚು ಅಭಿಮಾನಿಗಳೂ ಹುಟ್ಟಿಕೊಳ್ತಾರೆ.


ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದ ಬಿಜೆಪಿ ಯುವಮುಖಂಡ ಪವನ್ ಪಾಟೀಲ್ ಎಂಬಾತ ಹುಕ್ಕೇರಿ ಕ್ಷೇತ್ರದ ಶಾಸಕ ಉಮೇಶ್ ಕತ್ತಿ ಅವರ‌ ಹೆಸರನ್ನು ‘ ಕತ್ತಿ ಸಾಹುಕಾರ್’ ಎಂದು ಬರೆದುಕೊಳ್ಳೋ ಮೂಲಕ ಅಭಿಮಾನ ವ್ಯಕ್ತಪಡಿಸಿದ್ದಾರೆ.
ಇದು ಬರಿಯ ಹಚ್ಚೆ ಅಲ್ಲ..ಬ್ಲೇಡ್‌ ನಿಂದ ಕೊಯ್ದುಕೊಂಡಿರೋದು…!‌ ಇಂಥಾ ಹುಚ್ಚು ಅಭಿಮಾನಕ್ಕೆ ಏನನ್ನೋಣ?

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...