ಮಹಿಳೆಯಿಂದ ಯುವಕನ ಮೇಲೆ ಆ್ಯಸಿಡ್ ದಾಳಿ…!

Date:

ಬೆಳಗಾವಿ ಜಿಲ್ಲೆಯ ಕಪಿಲೇಶ್ಚರ ಮಂದಿರದ ಬಳಿ ಓರ್ವ ಮಹಿಳೆ ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದು, ಗಾಯಾಳು ಯುವಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ‌.
ಕಪಿಲೇಶ್ವರ ದೇವಸ್ಥಾನದ ಅರ್ಚಕ ರಾಮಾ ಪೂಜಾರಿ ಸಹೋದರಿ ಮಾಧವಿಯಿಂದ ಈ ಕೃತ್ಯ ನಡೆದಿದೆ. ಪ್ರಥಮೇಶ್ ಆ್ಯಸಿಡ್ ದಾಳಿಗೊಳಗಾದ ಯುವಕ.


ಅರ್ಚಕ ರಾಮಾ ಪೂಜಾರಿ ಹಾಗೂ ಪ್ರಥಮೇಶ್ ‌ನಡುವೆ ಜಗಳ ನಡೆದಿದ್ದು, ಭಕ್ತರ ಜೊತೆ ಅರ್ಚಕನ ಅನುಚಿತ ವರ್ತನೆ ಬಗ್ಗೆ ಪ್ರಥಮೇಶ್ ‌ನಾನಾ ಬಾರಿ ಪ್ರಶ್ನೆ‌ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅರ್ಚಕನ ಸಹೋದರಿ ಪ್ರಥಮೇಶ್ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾಳೆ.
ಪ್ರಥಮೇಶ್ ಕೈಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...