ಕೋರ್ಟ್ ಬಳಿ ವ್ಯಕ್ತಿಯ ಹುಚ್ಚಾಟ

Date:

ಕೋರ್ಟ್ ತೀರ್ಪಿನಿಂದ ಅಸಮಾಧಾನಗೊಂಡ ವ್ಯಕ್ತಿ ಕೋರ್ಟ್ ಆವರಣದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ನಡೆದಿದೆ.
ರಾಜಾಜಿ ನಗರದ , ಪ್ರಕಾಶ್ ನಗರದ ಪದ್ಮನಾಭ್ ಎಂಬಾತ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದವ. ನಾರಾಯಣ್ ರಾವ್ ಎಂಬಾತನ‌ ಬಳಿ 60 ಸಾವಿರ ಸಾಲ ‌ಪಡೆದಿದ್ದೆ ಅಂತ ಪದ್ಮನಾಭ್ ಹೇಳುತ್ತಿದ್ದಾನೆ.  ಆದ್ರೆ ನಾರಾಯಣ್ ಎಂಬಾತ ೪ ಲಕ್ಷ ಹಣ ಕೊಟ್ಟಿದ್ದೆ ಅಂತ ಕೋರ್ಟ್ ಮೊರೆ ಹೋಗಿದ್ದರು.


ಕೊನೆಗೆ ಕೋರ್ಟ್ 4.5 ಲಕ್ಷ ಹಣವನ್ನು ಕೊಡುವಂತೆ ನಿನ್ನೆ ತೀರ್ಪು ನೀಡಿತ್ತು.ಕೋರ್ಟ್ ತೀರ್ಪಿನಿಂದ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

Share post:

Subscribe

spot_imgspot_img

Popular

More like this
Related

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...

ಮಧುಮೇಹಿಗಳಿಗೆ ಲವಂಗದ ನೀರು ವರದಾನ

ಮಧುಮೇಹಿಗಳಿಗೆ ಲವಂಗದ ನೀರು ವರದಾನ: ಬೆಳಿಗ್ಗೆ ಈ ನೀರು ಕುಡಿಯುವುದರಿಂದ ಬ್ಲಡ್...