ಮನೆಯ ಮೇಲೆ ಪಟಾಕಿ ಎಸೆದ ಕಿಡಿಗೇಡಿಗಳು

Date:

ದೀಪಾವಳಿ ಸಂಭ್ರಮದ ನಡುವೆ ಅಲ್ಲಲ್ಲಿ ಅನಾಹುತಗಳು ನಡೆಯುತ್ತಿವೆ. ವರ್ತೂರು ಹತ್ತಿರದ ಪಣತ್ತೂರಿನಲ್ಲಿ ಕಿಡಿಗೇಡಿಗಳು ಬೇಕಂತಲೇ ಮನೆಯ ಮೇಲೆ ಪಟಾಕಿ ಎಸೆದಿದ್ದಾರೆ.

ಆ ಪಟಾಕಿಯ ಸ್ಫೋಟಕ್ಕೆ ಮನೆಯ ಮೇಲ್ಚಾವಣಿ, ಮನೆಯೊಳಗಿದ್ದ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ.
ವೆಂಕಟೇಶ್ ಎಂಬುವವರ ಮನೆ ಮೇಲೆ ಕಿಡಿಗೇಡಿಗಳು ಪಟಾಕಿ ಎಸೆದಿದ್ದು.
ಘಟನೆಯಲ್ಲಿ ವೆಂಕಟೇಶ್ ಅವರ ತಾಯಿ ರಾಜಮ್ಮ ಮತ್ತು ಪುತ್ರ ಮೋನಿತ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ವೆಂಕಟೇಶ್ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ ಬೆಂಗಳೂರು,...

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...