Bengaluru Stampede: ಮೃತರ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಳ

Date:

Bengaluru Stampede: ಮೃತರ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಳ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಎದುರು ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರ ಸಾವು ರಾಜ್ಯದ ಜನರ ಸಿಟ್ಟಿಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣವನ್ನು ತೆರೆದರೆ, ಒಂದೆಡೆ ಸೂತಕದ ಭಾವನೆ ನಮ್ಮನ್ನು ಅಪ್ಪಿಕೊಳ್ಳುತ್ತದೆ. ಮತ್ತೊಂದೆಡೆ,
ಇನ್ನೊಂದಿಷ್ಟು ಜನ ರಾಜ್ಯ ಸರ್ಕಾರದ ವಿರುದ್ಧದ ಟೀಕಾ ಪ್ರಹಾರ ಮುಂದುವರಿಸಿದ್ದು ಕಾಣಸಿಗುತ್ತದೆ. ಈ ನಡುವೆ, ಮೃತರ ಕುಟುಂಬಸ್ಥರಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂಪಾಯಿಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಈ ಮೊದಲು ರಾಜ್ಯ ಸರ್ಕಾರ ತಲಾ 10 ಲಕ್ಷ ರೂಪಾಯಿ ಘೋಷಣೆ ಮಾಡಿತ್ತು. ಇದೀಗ ಈ ಪರಿಹಾರ ಧನವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಿದೆ. ಹಾಗೆಯೇ ಗಾಯಾಳುಗಳಿಗೂ ಉಚಿತ ಚಿಕಿತ್ಸೆ ನೀಡುವುದಾಗಿ ಸರ್ಕಾರ ಹೇಳಿತ್ತು.

Share post:

Subscribe

spot_imgspot_img

Popular

More like this
Related

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...