ಬಜರಂಗದಳದ ಕಾರ್ಯಕರ್ತನಿಗೆ‌ ಕೊಲೆ ಬೆದರಿಕೆ

Date:

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಕಳೆದ ವರ್ಷ ನಡೆದಿದ್ದ ಕೋಮುಗಲಭೆಗೆ ಕಾರಣವಾಗಿದ್ದ ಎನ್ನಲಾದ ಎಸ್ ಡಿಪಿಐ ಮುಖಂಡ ಅಶ್ರಫ್ ಕೊಲೆ ಕೇಸಿನ ಆರೋಪಿಗೆ ಕೊಲೆ ಬೆದರಿಕೆ ಬಂದಿದೆ.

 

ಕಳೆದ 16 ತಿಂಗಳಿಂದ ಜಾಮೀನ ಸಿಗದೆ ಜೈಲಿನಲ್ಲಿದ್ದ ಆರೋಪಿ ಬಜರಂಗದಳದ ಕಾರ್ಯಕರ್ತ ಭರತ್ ಕುಮ್ಡೇಲುಗೆ ಸೋಶಿಯಲ್ ‌ಮೀಡಿಯಾದಲ್ಲಿ ಕೊಲೆಬೆದರಿಕೆ ಹಾಕಲಾಗಿದೆ.
ಭರತ್ ಕೆಲವು ದಿನಗಳಿಂದಷ್ಟೇ ಜಾಮೀನಿನ ಮೇಲೆ ಜೈಲಿಂದ ಹೊರಬಂದಿದ್ದಾರೆ.
ಮಂಗಳೂರು ಮುಸ್ಲಿಮ್ಸ್ ಎನ್ನೋ ಫೇಸ್ ಬುಕ್ ಪೇಜಲ್ಲಿ ಕೊಲೆ ಬೆದರಿಕೆ ಬಂದಿದೆ.
ಸಹೋದರನ ಕೊಲೆಗೆ ಪ್ರತಿಕಾರ ತೀರಿಸುತ್ತೇವೆ.‌ನಿನ್ನ ಕೌಂಟ್ ಡೌನ್ ಶುರುವಾಗಲಿದೆ ಎಂದು ಬೆದರಿಕೆ ಹಾಕಿದ್ದಾರೆ.‌

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...