ಬಜರಂಗದಳದ ಕಾರ್ಯಕರ್ತನಿಗೆ‌ ಕೊಲೆ ಬೆದರಿಕೆ

Date:

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಕಳೆದ ವರ್ಷ ನಡೆದಿದ್ದ ಕೋಮುಗಲಭೆಗೆ ಕಾರಣವಾಗಿದ್ದ ಎನ್ನಲಾದ ಎಸ್ ಡಿಪಿಐ ಮುಖಂಡ ಅಶ್ರಫ್ ಕೊಲೆ ಕೇಸಿನ ಆರೋಪಿಗೆ ಕೊಲೆ ಬೆದರಿಕೆ ಬಂದಿದೆ.

 

ಕಳೆದ 16 ತಿಂಗಳಿಂದ ಜಾಮೀನ ಸಿಗದೆ ಜೈಲಿನಲ್ಲಿದ್ದ ಆರೋಪಿ ಬಜರಂಗದಳದ ಕಾರ್ಯಕರ್ತ ಭರತ್ ಕುಮ್ಡೇಲುಗೆ ಸೋಶಿಯಲ್ ‌ಮೀಡಿಯಾದಲ್ಲಿ ಕೊಲೆಬೆದರಿಕೆ ಹಾಕಲಾಗಿದೆ.
ಭರತ್ ಕೆಲವು ದಿನಗಳಿಂದಷ್ಟೇ ಜಾಮೀನಿನ ಮೇಲೆ ಜೈಲಿಂದ ಹೊರಬಂದಿದ್ದಾರೆ.
ಮಂಗಳೂರು ಮುಸ್ಲಿಮ್ಸ್ ಎನ್ನೋ ಫೇಸ್ ಬುಕ್ ಪೇಜಲ್ಲಿ ಕೊಲೆ ಬೆದರಿಕೆ ಬಂದಿದೆ.
ಸಹೋದರನ ಕೊಲೆಗೆ ಪ್ರತಿಕಾರ ತೀರಿಸುತ್ತೇವೆ.‌ನಿನ್ನ ಕೌಂಟ್ ಡೌನ್ ಶುರುವಾಗಲಿದೆ ಎಂದು ಬೆದರಿಕೆ ಹಾಕಿದ್ದಾರೆ.‌

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...