ಬಜರಂಗದಳದ ಕಾರ್ಯಕರ್ತನಿಗೆ‌ ಕೊಲೆ ಬೆದರಿಕೆ

Date:

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಕಳೆದ ವರ್ಷ ನಡೆದಿದ್ದ ಕೋಮುಗಲಭೆಗೆ ಕಾರಣವಾಗಿದ್ದ ಎನ್ನಲಾದ ಎಸ್ ಡಿಪಿಐ ಮುಖಂಡ ಅಶ್ರಫ್ ಕೊಲೆ ಕೇಸಿನ ಆರೋಪಿಗೆ ಕೊಲೆ ಬೆದರಿಕೆ ಬಂದಿದೆ.

 

ಕಳೆದ 16 ತಿಂಗಳಿಂದ ಜಾಮೀನ ಸಿಗದೆ ಜೈಲಿನಲ್ಲಿದ್ದ ಆರೋಪಿ ಬಜರಂಗದಳದ ಕಾರ್ಯಕರ್ತ ಭರತ್ ಕುಮ್ಡೇಲುಗೆ ಸೋಶಿಯಲ್ ‌ಮೀಡಿಯಾದಲ್ಲಿ ಕೊಲೆಬೆದರಿಕೆ ಹಾಕಲಾಗಿದೆ.
ಭರತ್ ಕೆಲವು ದಿನಗಳಿಂದಷ್ಟೇ ಜಾಮೀನಿನ ಮೇಲೆ ಜೈಲಿಂದ ಹೊರಬಂದಿದ್ದಾರೆ.
ಮಂಗಳೂರು ಮುಸ್ಲಿಮ್ಸ್ ಎನ್ನೋ ಫೇಸ್ ಬುಕ್ ಪೇಜಲ್ಲಿ ಕೊಲೆ ಬೆದರಿಕೆ ಬಂದಿದೆ.
ಸಹೋದರನ ಕೊಲೆಗೆ ಪ್ರತಿಕಾರ ತೀರಿಸುತ್ತೇವೆ.‌ನಿನ್ನ ಕೌಂಟ್ ಡೌನ್ ಶುರುವಾಗಲಿದೆ ಎಂದು ಬೆದರಿಕೆ ಹಾಕಿದ್ದಾರೆ.‌

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...