Big 3 ಖ್ಯಾತಿಯ ಶೆಟ್ರ ಹಿರಿಮೆಗೆ ಮತ್ತೊಂದು ಗರಿ!

Date:

ಜಯಪ್ರಕಾಶ್ ಶೆಟ್ಟಿ …ಕನ್ನಡ ಪತ್ರಿಕೋದ್ಯಮದ ಹೆಸರಾಂತ ಹೆಸರು.‌ ಕಂಚಿನ ಕಂಠದ ನಿರೂಪಕ..ಸದ್ಯ ಸುವರ್ಣ – 24*7 ಸುದ್ದಿವಾಹಿನಿಯಲ್ಲಿ ಪ್ರಸಕ್ತ ವಿದ್ಯಮಾನಗಳ ವಿಭಾಗದ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ಕೆಚ್ಚಿದೆಯ ಪತ್ರಕರ್ತ.‌ಕರ್ನಾಟಕದ ಮನೆ-‌ಮನೆಗಳಿಗೂ ಪರಿಚಿತರಾಗಿರು ಜಯಪ್ರಕಾಶ್ ಶೆಟ್ಟಿಯವರು…ಜೆಪಿ ಎಂದೇ ಖ್ಯಾತರು.

ಬಿಗ್ 3 ಎಂಬ ಕಾರ್ಯಕ್ರಮದ ‌ಮೂಲಕ ಜನಪರ ಧ್ವನಿಯಾಗಿ , ಭ್ರಷ್ಟರಿಗೆ ನಡುಕ ಹುಟ್ಟಿಸುವ ಶೆಟ್ರು ಸ್ಕ್ರೀನ್ ನಲ್ಲಿದ್ದಾರೆ ಎಂದರೆ ಟಿವಿ ರಿಮೋರ್ಟ್ ಗೆ ಕೆಲಸ ಇರಲ್ಲ! ಅಷ್ಟೊಂದು ಇಷ್ಟಪಟ್ಟು ಜನ ಜೆಪಿ ಅವರ ವಾರ್ತಾವಾಚನ, ಕಾರ್ಯಕ್ರಮಗಳನ್ನು ನೋಡುತ್ತಾರೆ.
ಕನ್ನಡ ದೃಶ್ಯ ಮಾಧ್ಯಮ ಲೋಕದ ಈ ದಿಗ್ಗಜ ಪತ್ರಕರ್ತರ ಹಿರಿಮೆಗೆ ಮತ್ತೊಂದು ಗರಿ ಅಲಂಕರಿಸಿದೆ.

ಹೌದು, ಸ್ಟಾರ್ ‌ಪತ್ರಕರ್ತ ಬಿಗ್ 3 ಖ್ಯಾತಿಯ ಜಯಪ್ರಕಾಶ್ ಶೆಟ್ಟಿ ಉಪ್ಪಾಳ ಅವರ ಹಿರಿಮೆಗೆ ಮತ್ತೊಂದು ಗರಿ ಸೇರಿದೆ. ಸುವರ್ಣ ನ್ಯೂಸ್ ನಲ್ಲಿ ಶೆಟ್ರು ನಡೆಸಿಕೊಡುವ ಜನಪ್ರಿಯ, ಜನಪರ ಕಾರ್ಯಕ್ರಮ ಬಿಗ್ 3 ಗೆ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಎನ್ಬಾ ಪ್ರಶಸ್ತಿ ಲಭಿಸಿದೆ. ಬಿಗ್ 3 ಕಾರ್ಯಕ್ರಮ ನಿರೂಪಣಾ ಶೈಲಿಗೂ ಜಯಪ್ರಕಾಶ್ ಶೆಟ್ಟಿ ಪ್ರಶಸ್ತಿ ಪಡೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...