`ಆ್ಯಮ್ ಸಾರೀ ಗೇಲ್' ಅಂದ ಬಿಗ್ಬಿ ಅಮಿತಾಬ್..!? ಅಮಿತಾಬ್ ಮಾಡಿದ ತಪ್ಪೇನು..?

Date:

ಆಸ್ಟ್ರೇಲಿಯಾದಲ್ಲಿ ನಡೆದ ಬಿಗ್ ಬಾಷ್ ಲೀಗ್ ಟಿ20 ಟೂರ್ನಿಯಲ್ಲಿ  ಬಳಸಿದ್ದ ಬ್ಯಾಟ್ ಅನ್ನು ಬಿಗ್ ಬಿ ಅಮಿತಾಬ್ ಗೆ ವೆಸ್ಟ್ಇಂಡಿಸ್ ದೈತ್ಯ ಪ್ರತಿಭೆ ಕ್ರಿಸ್ ಗೇಲ್ ಗಿಫ್ಟ್ ಕೊಟ್ಟ ವಿಚಾರ ಎಲ್ಲರಿಗೂ ಗೊತ್ತಿದೆ.

Untitled-3

`ನನ್ನ ಸ್ಪಾರ್ಟನ್ ಬ್ಯಾಟ್ ಅನ್ನು ದಂತಕಥೆಯಾಗಿರುವ ಅಮಿತಾಬ್ ಬಚ್ಚನ್ ಗೆ ನೀಡುತ್ತಿರುವುದಕ್ಕೆ ಹೆಮ್ಮೆ ಆಗುತ್ತಿದೆ. ಅವರ ಸಿನಿಮಾಗಳನ್ನು ನಾನು ಇಷ್ಟಪಡುತ್ತೇನೆ. ನಿಜವಾಗಿಯೂ ಅವರೊಬ್ಬ ದಂತಕಥೆ’ ಎಂದು ಗೇಲ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು. ಇದರಿಂದ ಫುಲ್ ಖುಷಿಯಾಗಿದ್ದ ಅಮಿತಾಬ್ ಬಚ್ಚನ್ ವಿಶ್ವ ಟಿ20ಯ ವೇಳೆ ಗೇಲ್ ಭಾರತಕ್ಕೆ ಬಂದಾಗ ಅವರನ್ನು ಮುಂಬೈನಲ್ಲಿ ಭೇಟಿಯಾಗುತ್ತೇನೆ ಎಂದಿದ್ದರು. ಆದರೆ ಅವರನ್ನು ಭೇಟಿಯಾಗಲು ಆಗಿರಲಿಲ್ಲ. ಈ ಕಾರಣಕ್ಕೆ ಅಮಿತಾಬ್ ಬಚ್ಚನ್ ಕ್ರಿಸ್ ಗೇಲ್ ಗೆ ಕ್ಷಮೆಯಾಚಿಸಿದ್ದಾರೆ. ಆದರೆ ಗೇಲ್ ಭಾರತದಲ್ಲಿ ಇನ್ನೂ ಕೆಲವು ದಿನಗಳು ಇರುವುದರಿಂದ ಮುಂದೊಂದು ದಿನ ದೈತ್ಯ ಪ್ರತಿಭೆಗಳ ಮುಲಾಕಾತ್ ಆಗಬಹುದು. ಮುಂಬೈನಲ್ಲಿ ನಡೆದ ಟಿ20 ವಿಶ್ವಕಪ್ ನ ಅರ್ಹತಾ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ ನಲವತ್ತೆಂಟು ಎಸೆತದಲ್ಲಿ ಶತಕ ಬಾರಿಸಿದ ಗೇಲ್ ಸಧ್ಯಕ್ಕೆ ಕ್ರಿಕೆಟ್ ಪ್ರಿಯರ ಹಾಟ್ ಫೇವರೇಟ್ ಆಗಿದ್ದಾರೆ.

Untitled-2

 

ಪಾಕಿಸ್ತಾನಕ್ಕಾಗಿ ಖಂಡೀಲ್ ಬಲೋಚ್ ಬೆತ್ತಳಾಗುತ್ತಾಳಂತೆ..!? #Video

POPULAR  STORIES :

ಕ್ರಿಕೆಟ್ ಕೇವಲ ಒಂದು ಆಟವಷ್ಟೆ. ಶಸ್ತ್ರರಹಿತ ಯುದ್ಧವಲ್ಲ..!

ಇಸ್ಲಾಂ ಮಹಾನ್ ಧರ್ಮ ಎಂದ ನಮೋ..!? ಪಾಕಿಸ್ತಾನ ಮನಃಸ್ಥಿತಿ, ಭಾರತ ಯಥಾಸ್ಥಿತಿ..!?

ಪ್ರೀತಿಗೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..! ಪ್ರೀತಿ `ಬೆಂಕಿ’ ಹುಷಾರು..!?

ಪಾಕ್ ನಲ್ಲೂ ಹೋಳಿ, ದೀಪಾವಳಿಗೆ ಸಾರ್ವತ್ರಿಕ ರಜೆ..!

ಸ್ವಲ್ಪ ನಿದ್ರೆಭಾಗ್ಯವನ್ನೂ ಕರುಣಿಸಿ, ಪ್ಲೀಸ್…!

ಥರ್ಡ್ ವರ್ಲ್ಡ್ ವಾರ್ ಗೆ ಕೊರಿಯ ಫೌಂಡೇಶನ್..!?

ಬೆತ್ತಲಾದ ಓವೈಸಿ.. ಬಟ್ಟೆ ಮುಚ್ಚಿಕೊಂಡ ಅಫ್ರಿದಿ..!!

ಪೆಟ್ರೋಲ್ ರೇಟು.. ಮೋದಿ ಏಟು..!? ಒಂದು ಲೀಟರ್ ಪೆಟ್ರೋಲ್ಗೆ ಹನ್ನೆರಡು ರೂಪಾಯಿ..?!!

ಅಬ್ಬಾ ಜಸ್ಟ್ ಮಿಸ್..! ಈ ಮಹಿಳೆಯರ ಅದೃಷ್ಟ ನೆಟ್ಟಗಿತ್ತು..! ಇಲ್ದೇ ಹೋಗಿದ್ರೆ?

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...