ಕವಿತಾ-ಆಂಡಿ ಸಮರದಲ್ಲಿ ಶಶಿ ಬ್ಯಾಟ್ ಬೀಸಿದ್ದು ಯಾರ ಪರ..??

Date:

ಬಿಗ್ ಬಾಸ್ ಮುಗಿದರು, ಬಿಗ್ ಬಾಸ್ ಮನೆಯಲ್ಲಿ ಹತ್ತಿಕೊಂಡ ಬೆಂಕಿ ಮಾತ್ರ ಇನ್ನು ಆರಿಲ್ಲ. ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಹೆಚ್ಚು ಸುದ್ದಿಯಾಗಿದ್ದು ಆಂಡಿ. ಮನೆಯಲ್ಲಿ ಸ್ಪರ್ಧಿಗಳಿಗೆ ಮಾಡಿದ ಕಿರಿಕಿರಿ ಎಲ್ಲರಿಗೂ ತಿಳಿದಿದೆ. ಅಲ್ಲದೆ ಈ‌ ಹಿಂದೆ ಸ್ಪರ್ಧಿಗಳಿಗೆ ಹಾನಿಕಾರಕ ಸ್ಪ್ರೇ ಕಣ್ಣಿಗೆ ಹೊಡೆದ ಕಾರಣ ಆಂಡಿ ವಿರುದ್ಧ ಠಾಣೆಯಲ್ಲಿ ದೂರ ದಾಖಲಾಗಿತು.

ನಂತರ ಮನೆಯಿಂದ ಹೊರ ಬಂದ್ಮೇಲೆ ತಿದ್ದುಕೊಳ್ಳುವುದಾಗಿ ಹೇಳಿದ ಆಂಡಿ ಇದೀಗ ಕವಿತಾ ಅವರಿಗೆ ಕಿರುಕುಳ ನೀಡಲಾಗಿದ್ದು, ಈ ಬಗ್ಗೆ ಕವಿತಾ ಮಹಿಳಾ ಆಯೋಗಕ್ಕೆ ದೂರು ನೀಡಿದರು. ದೂರ ನೀಡಿದ ಬೆನ್ನೆಲ್ಲೇ ಆಂಡಿ ವಿರುದ್ದ ವರ ವಿರೋಧ ವ್ಯಕ್ತವಾಯಿತು. ಇದೀಗ ಇದಕ್ಕೆ ಕವಿತಾ ಆಪ್ತ ಸ್ನೇಹಿತ ಹಾಗೂ ಬಿಗ್ ಬಾಸ್ ವಿಜೇತ ಶಶಿ ಪ್ರತಿಕ್ರಿಯಿಸಿದ್ದಾರೆ.ಆಂಡಿ ವಿರುದ್ದ ಕವಿತಾ ಮಹಿಳಾ ಆಯೋಗಕ್ಕೆ ನೀಡಿರುವ ದೂರಿನ ಬಗ್ಗೆ ಶಶಿ ಯಾರು ಪರ ಗೊತ್ತಾ..? ನಾನು ಯಾರ ಬೆಂಬಲಕ್ಕೂ ನಿಲ್ಲುವುದಿಲ್ಲ, ಬದಲಾಗಿ ನ್ಯಾಯದ ಪರ ಇದ್ದೇನೆ. ಕವಿತಾ ಅವರಿಗೆ ತೊಂದರೆಯಾಗಿದ್ರೆ, ಮಹಿಳಾ ಆಯೋಗದವರು ಅವರಿಬ್ಬರನ್ನು ವಿವಾರಣೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...