ಕವಿತಾ-ಆಂಡಿ ಸಮರದಲ್ಲಿ ಶಶಿ ಬ್ಯಾಟ್ ಬೀಸಿದ್ದು ಯಾರ ಪರ..??

Date:

ಬಿಗ್ ಬಾಸ್ ಮುಗಿದರು, ಬಿಗ್ ಬಾಸ್ ಮನೆಯಲ್ಲಿ ಹತ್ತಿಕೊಂಡ ಬೆಂಕಿ ಮಾತ್ರ ಇನ್ನು ಆರಿಲ್ಲ. ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಹೆಚ್ಚು ಸುದ್ದಿಯಾಗಿದ್ದು ಆಂಡಿ. ಮನೆಯಲ್ಲಿ ಸ್ಪರ್ಧಿಗಳಿಗೆ ಮಾಡಿದ ಕಿರಿಕಿರಿ ಎಲ್ಲರಿಗೂ ತಿಳಿದಿದೆ. ಅಲ್ಲದೆ ಈ‌ ಹಿಂದೆ ಸ್ಪರ್ಧಿಗಳಿಗೆ ಹಾನಿಕಾರಕ ಸ್ಪ್ರೇ ಕಣ್ಣಿಗೆ ಹೊಡೆದ ಕಾರಣ ಆಂಡಿ ವಿರುದ್ಧ ಠಾಣೆಯಲ್ಲಿ ದೂರ ದಾಖಲಾಗಿತು.

ನಂತರ ಮನೆಯಿಂದ ಹೊರ ಬಂದ್ಮೇಲೆ ತಿದ್ದುಕೊಳ್ಳುವುದಾಗಿ ಹೇಳಿದ ಆಂಡಿ ಇದೀಗ ಕವಿತಾ ಅವರಿಗೆ ಕಿರುಕುಳ ನೀಡಲಾಗಿದ್ದು, ಈ ಬಗ್ಗೆ ಕವಿತಾ ಮಹಿಳಾ ಆಯೋಗಕ್ಕೆ ದೂರು ನೀಡಿದರು. ದೂರ ನೀಡಿದ ಬೆನ್ನೆಲ್ಲೇ ಆಂಡಿ ವಿರುದ್ದ ವರ ವಿರೋಧ ವ್ಯಕ್ತವಾಯಿತು. ಇದೀಗ ಇದಕ್ಕೆ ಕವಿತಾ ಆಪ್ತ ಸ್ನೇಹಿತ ಹಾಗೂ ಬಿಗ್ ಬಾಸ್ ವಿಜೇತ ಶಶಿ ಪ್ರತಿಕ್ರಿಯಿಸಿದ್ದಾರೆ.ಆಂಡಿ ವಿರುದ್ದ ಕವಿತಾ ಮಹಿಳಾ ಆಯೋಗಕ್ಕೆ ನೀಡಿರುವ ದೂರಿನ ಬಗ್ಗೆ ಶಶಿ ಯಾರು ಪರ ಗೊತ್ತಾ..? ನಾನು ಯಾರ ಬೆಂಬಲಕ್ಕೂ ನಿಲ್ಲುವುದಿಲ್ಲ, ಬದಲಾಗಿ ನ್ಯಾಯದ ಪರ ಇದ್ದೇನೆ. ಕವಿತಾ ಅವರಿಗೆ ತೊಂದರೆಯಾಗಿದ್ರೆ, ಮಹಿಳಾ ಆಯೋಗದವರು ಅವರಿಬ್ಬರನ್ನು ವಿವಾರಣೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...