ಉಗ್ರತ್ವವೇ ಸ್ನೇಹವೇ ನೀವೇ ಡಿಸೈಡ್ ಮಾಡಿ…!

Date:

ಪಾಕ್ ಉಗ್ರತ್ವಕ್ಕೆ ಬ್ರೇಕ್ ಹಾಕಿದ್ರೆ ಸ್ನೇಹಕ್ಕೆ‌ ಸಿದ್ಧ ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರ ಗಡಿಯಲ್ಲಿ ಗುಂಡಿನ ದಾಳಿ ಮತ್ತು ಭಯೋತ್ಪಾದನೆ ದಮನಕ್ಕೆ ಪಾಕಿಸ್ತಾನ ಮುಂದಾದರೆ ಆ ದೇಶದೊಂದಿಗೆ ಸ್ನೇಹ ಬೆಳೆಸಲು ರೆಡಿ ಎಂದಿದ್ದಾರೆ.

ಏಷ್ಯನ್ ಗೇಮ್ಸ್ ನಲ್ಲಿ ಜಾವಲಿಂಗ್ ಥ್ರೋ ನಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನ ಗೆದ್ದ ಬಳಿಕ ಕಂಚು ಗೆದ್ದ ಪಾಕ್ ನ ಅರ್ಷದ್ ನದೀಮ್ ಗೆ ಮಾಡಿದ್ದ ಹಸ್ತಲಾಗವದ ಫೋಟೋ ವೈರಲ್ ಆಗಿತ್ತು.
ಈ ಫೋಟವನ್ನು ಮುಂದಿಟ್ಟುಕೊಂಡು ಬಿಪಿನ್ ರಾವತ್ ಪಾಕ್ ಉಗ್ರರನ್ನು ಮಟ್ಟಹಾಕಿದರೆ ಸ್ನೇಹ ಹಸ್ತ ನೀಡುತ್ತೇವೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...