ವಿದ್ವತ್ ಬಿಜೆಪಿ ಕಾರ್ಯಕರ್ತ ಆಗ್ಬಿಟ್ರು…! ಇಲ್ಲೂ ಬೇಕ ರಾಜಕೀಯ…?

Date:

ಶಾಸಕ ಎನ್ ಎ ಹ್ಯಾರಸ್ ಅವರ ಪುತ್ರ ನಲಪಾಡ್ ನಿಂದ ಹಲ್ಲೆಗೊಳಗಾದ ಯುವಕ ವಿದ್ವತ್ ಈಗ ಬಿಜೆಪಿ ಕಾರ್ಯಕರ್ತ….!


ಹೀಗಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ…! ಈ ಮೂಲಕ ಈ ಪ್ರಕರಣಕ್ಕೂ ರಾಜಕೀಯವನ್ನು ತುರುಕಿಸಲಾಗಿದೆ.


ಹ್ಯಾರಿಸ್ ಅವರ ಮಗ ನಲಪಾಡ್ ಅವರಿಂದ ಹಲ್ಲೆಗೊಳಗಾದ ವಿದ್ವತ್ ತಮ್ಮ ಕಾರ್ಯಕರ್ತ ಎಂದು ತಿಳಿಯಲು ಅಮಿತ್ ಶಾ ಅವರಿಗೆ ಹಲ್ಲೆ ನಡೆದ ಮೂರು ದಿನಗಳ ಬಳಿಕ ಗೊತ್ತಾಗಿದೆ….!ನಲಪಾಡ್ ಅಲ್ಪಸಂಖ್ಯಾತ ಆದ್ದರಿಂದ ಆತನ ವಿರುದ್ಧ ಎಫ್ ಐ ಆರ್ ದಾಖಲಾಗಿಲ್ಲ. ನಮ್ಮ ಕಾರ್ಯಕರ್ತನಿಗೆ ಸಾಯುವ ಹಾಗೆ ಹೊಡೆದಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಈ ವಿಷಯದಲ್ಲೂ ಬೇಕಿತ್ತ ರಾಜಕೀಯ…?

Share post:

Subscribe

spot_imgspot_img

Popular

More like this
Related

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಯಾವುದೇ ಸಂಘಸಂಸ್ಥೆಗಳ...

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ...

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ!

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ! ಚಿನ್ನದ ಬೆಲೆಯಲ್ಲಿ...

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...