ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ: ಕೆಎಸ್ ಈಶ್ವರಪ್ಪ

Date:

ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ: ಕೆಎಸ್ ಈಶ್ವರಪ್ಪ

ಬಾಗಲಕೋಟೆ: ಹಿಂದೂ ಸಂಸ್ಕೃತಿಯನ್ನು ಉಳಿಸುವ ಪಕ್ಷ ಬಿಜೆಪಿ ಒಂದೇ. ಹಾಗಾಗಿ ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ ಎಂದು ಕೆಎಸ್ ಈಶ್ವರಪ್ಪ ಹೇಳಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಯಾವುದೇ ಪಕ್ಷದ ಜೊತೆ ಮರ್ಜ್ ಆಗಲ್ಲ. ಹಿಂದೂ ಸಂಸ್ಕೃತಿಯನ್ನು ಉಳಿಸುವ ಪಕ್ಷ ಬಿಜೆಪಿ ಒಂದೇ. ಹಾಗಾಗಿ ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ.
ದೇಶದ ಪ್ರಧಾನಿ, ಅನೇಕ ರಾಜ್ಯಗಳಲ್ಲಿ ಸಿಎಂಗಳು, ಶಾಸಕರು, ಅನೇಕ ಬಿಜೆಪಿ ಸಂಸದರು ಇರಲು ಕಾರಣ ಹಿಂದೂ ಸಂಸ್ಕೃತಿ. ಇವತ್ತು, ನಿನ್ನೆ ಯಾರೋ ಮಾಡುತ್ತಿರುವ ಪ್ರಯತ್ನದಿಂದ ಅಧಿಕಾರಕ್ಕೆ ಬಂದಿಲ್ಲ. ಅನೇಕ ವರ್ಷಗಳಿಂದ ರಕ್ತ ಬೆವರು ರೂಪದಲ್ಲಿ ಸುರಿಸಿದ ರಾಷ್ಟ್ರ ಭಕ್ತರು ಧರ್ಮ ನಿಷ್ಠರು ಈ ಪಕ್ಷವನ್ನ ಕಟ್ಟಿರೋದು. ಹಾಗಾಗಿ ಈ ಪಕ್ಷ ತಾತ್ಕಾಲಿಕವಾಗಿ ಕೆಲವರ ಕುಟುಂಬದ ಕೈಗೆ ಸಿಕ್ಕಿದೆ. ಇದನ್ನ ಸರಿ ಮಾಡೋದಕ್ಕೆ ಖಂಡಿತಾ ಆಗುತ್ತೆ, ಸರಿ ಆಗೇ ಆಗುತ್ತೆ ಅನುಮಾನವಿಲ್ಲ ಎಂದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...