ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ: ಕೆಎಸ್ ಈಶ್ವರಪ್ಪ

Date:

ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ: ಕೆಎಸ್ ಈಶ್ವರಪ್ಪ

ಬಾಗಲಕೋಟೆ: ಹಿಂದೂ ಸಂಸ್ಕೃತಿಯನ್ನು ಉಳಿಸುವ ಪಕ್ಷ ಬಿಜೆಪಿ ಒಂದೇ. ಹಾಗಾಗಿ ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ ಎಂದು ಕೆಎಸ್ ಈಶ್ವರಪ್ಪ ಹೇಳಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಯಾವುದೇ ಪಕ್ಷದ ಜೊತೆ ಮರ್ಜ್ ಆಗಲ್ಲ. ಹಿಂದೂ ಸಂಸ್ಕೃತಿಯನ್ನು ಉಳಿಸುವ ಪಕ್ಷ ಬಿಜೆಪಿ ಒಂದೇ. ಹಾಗಾಗಿ ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ.
ದೇಶದ ಪ್ರಧಾನಿ, ಅನೇಕ ರಾಜ್ಯಗಳಲ್ಲಿ ಸಿಎಂಗಳು, ಶಾಸಕರು, ಅನೇಕ ಬಿಜೆಪಿ ಸಂಸದರು ಇರಲು ಕಾರಣ ಹಿಂದೂ ಸಂಸ್ಕೃತಿ. ಇವತ್ತು, ನಿನ್ನೆ ಯಾರೋ ಮಾಡುತ್ತಿರುವ ಪ್ರಯತ್ನದಿಂದ ಅಧಿಕಾರಕ್ಕೆ ಬಂದಿಲ್ಲ. ಅನೇಕ ವರ್ಷಗಳಿಂದ ರಕ್ತ ಬೆವರು ರೂಪದಲ್ಲಿ ಸುರಿಸಿದ ರಾಷ್ಟ್ರ ಭಕ್ತರು ಧರ್ಮ ನಿಷ್ಠರು ಈ ಪಕ್ಷವನ್ನ ಕಟ್ಟಿರೋದು. ಹಾಗಾಗಿ ಈ ಪಕ್ಷ ತಾತ್ಕಾಲಿಕವಾಗಿ ಕೆಲವರ ಕುಟುಂಬದ ಕೈಗೆ ಸಿಕ್ಕಿದೆ. ಇದನ್ನ ಸರಿ ಮಾಡೋದಕ್ಕೆ ಖಂಡಿತಾ ಆಗುತ್ತೆ, ಸರಿ ಆಗೇ ಆಗುತ್ತೆ ಅನುಮಾನವಿಲ್ಲ ಎಂದರು.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...