ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ: ಕೆಎಸ್ ಈಶ್ವರಪ್ಪ

Date:

ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ: ಕೆಎಸ್ ಈಶ್ವರಪ್ಪ

ಬಾಗಲಕೋಟೆ: ಹಿಂದೂ ಸಂಸ್ಕೃತಿಯನ್ನು ಉಳಿಸುವ ಪಕ್ಷ ಬಿಜೆಪಿ ಒಂದೇ. ಹಾಗಾಗಿ ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ ಎಂದು ಕೆಎಸ್ ಈಶ್ವರಪ್ಪ ಹೇಳಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಯಾವುದೇ ಪಕ್ಷದ ಜೊತೆ ಮರ್ಜ್ ಆಗಲ್ಲ. ಹಿಂದೂ ಸಂಸ್ಕೃತಿಯನ್ನು ಉಳಿಸುವ ಪಕ್ಷ ಬಿಜೆಪಿ ಒಂದೇ. ಹಾಗಾಗಿ ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ.
ದೇಶದ ಪ್ರಧಾನಿ, ಅನೇಕ ರಾಜ್ಯಗಳಲ್ಲಿ ಸಿಎಂಗಳು, ಶಾಸಕರು, ಅನೇಕ ಬಿಜೆಪಿ ಸಂಸದರು ಇರಲು ಕಾರಣ ಹಿಂದೂ ಸಂಸ್ಕೃತಿ. ಇವತ್ತು, ನಿನ್ನೆ ಯಾರೋ ಮಾಡುತ್ತಿರುವ ಪ್ರಯತ್ನದಿಂದ ಅಧಿಕಾರಕ್ಕೆ ಬಂದಿಲ್ಲ. ಅನೇಕ ವರ್ಷಗಳಿಂದ ರಕ್ತ ಬೆವರು ರೂಪದಲ್ಲಿ ಸುರಿಸಿದ ರಾಷ್ಟ್ರ ಭಕ್ತರು ಧರ್ಮ ನಿಷ್ಠರು ಈ ಪಕ್ಷವನ್ನ ಕಟ್ಟಿರೋದು. ಹಾಗಾಗಿ ಈ ಪಕ್ಷ ತಾತ್ಕಾಲಿಕವಾಗಿ ಕೆಲವರ ಕುಟುಂಬದ ಕೈಗೆ ಸಿಕ್ಕಿದೆ. ಇದನ್ನ ಸರಿ ಮಾಡೋದಕ್ಕೆ ಖಂಡಿತಾ ಆಗುತ್ತೆ, ಸರಿ ಆಗೇ ಆಗುತ್ತೆ ಅನುಮಾನವಿಲ್ಲ ಎಂದರು.

Share post:

Subscribe

spot_imgspot_img

Popular

More like this
Related

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ ಮುಂಬೈ:...

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ ನವದೆಹಲಿ: ಮಹಾರಾಷ್ಟ್ರ...

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟ್ ವಜಾ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟ್...