ಬಿಜೆಪಿ ಗೋ ಮೂತ್ರ ಸಿಂಪಡಿಸಿ ಆ ವೇದಿಕೆ ಶುದ್ಧ ಮಾಡಿದ್ದೇಕೆ…?

Date:

ಶಿರಸಿಯಲ್ಲಿ ನಡೆದ ‘ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ಎಂಬ ವಿಚಾರಗೋಷ್ಠಿ ನಡೆದ ವೇದಿಕೆಯನ್ನು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಗೋ ಮೂತ್ರ ಸಿಂಪಡಿಸಿ ಶುದ್ಧ ಮಾಡಿದ್ದಾರೆ.


ಶಿರಸಿಯ ರಾಘವೇಂದ್ರ ಮಠದ ಸಭಾ ಮಠದದ ಸಭಾ ಮಂಟಪದಲ್ಲಿ ‘ ಪ್ರೀತಿ ಪದಗಳ ಪಯಣ’ ಎಂಬ ಸಮಿತಿ ವಿಚಾರಗೋಷ್ಠಿ ಹಮ್ಮಿಕೊಂಡಿತ್ತು. ಈ ಗೋಷ್ಠಿಯನ್ನು ನಟ ಪ್ರಕಾಶ್ ರೈ ಅವರು ಉದ್ಘಾಟಿಸಿದ್ದರು. ಈ ಹಿನ್ನೆಲೆಯಲ್ಲಿ ವೇದಿಕೆಯನ್ನು ಶುದ್ಧ ಮಾಡಿದೆ.


ಸ್ವಯಂ ಘೊಷಿತ ಬುದ್ಧಿಜೀವಿಗಳು, ಸೋಗಲಾಡಿ, ಎಡಬಿಡಂಗಿಗಳು ಕಾರ್ಯಕ್ರಮ ಮಾಡಿ ಧಾರ್ಮಿಕ ಕ್ಷೇತ್ರವನ್ನು ಅಪವಿತ್ರ ಮಾಡಿದ್ದಾರೆ. ಆದ್ದರಿಂದ ವೇದಿಕೆಯನ್ನು ಗೋ ಮೂತ್ರ ಸಿಂಪಡಿಸಿ ಶುದ್ಧ ಮಾಡಿದ್ದೇವೆ ಎಂದು ಯುವ ಮೋರ್ಚಾ ಘಟಕದ ಅಧ್ಯಕ್ಷ ವಿಶಾಲ್ ಮರಾಠೆ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರು

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರುಬೆಂಗಳೂರು:ಸೈಬರ್...

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿ

ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿಬೆಂಗಳೂರು:ಶಬರಿ...

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ...

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...