ಬಿಜೆಪಿ ನಾಯಕರಿಗೆ ಟಿಪ್ಪು ಜಯಂತಿಗೆ ಆಹ್ವಾನ…!

Date:

ವಿರೋಧದ ನಡುವೆಯೂ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಲು ಮುಂದಾಗಿದೆ. ಬಿಗಿ ಬಂದೋಬಸ್ತಿನಲ್ಲಿ ನಾಳೆ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರಿಗೂ ಆಹ್ವಾನ ನೀಡಲಾಗಿದೆ…!


ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ ಪತ್ರಿಕೆಗೆ ತಮ್ಮ ಹೆಸರು ಬೇಡ ಎಂದು ಅಧಿಕೃತ ಪತ್ರ ಕೊಟ್ಟವರ ಹೆಸರನ್ನು ಮಾತ್ರ ಕೈ ಬಿಡುವಂತೆ ಹೇಳಿದ್ದಾರೆ. ಪತ್ರ ಕೊಡದವರ ಹೆಸರನ್ನು ಶಿಷ್ಟಾಚಾರಕ್ಕಾಗಿ ಆಹ್ವಾನ ಪತ್ರಿಕೆಯಲ್ಲಿ ಸೇರಿಸಲಾಗಿದೆ.

ಬೆಂಗಳೂರು ನಗರ ಆಹ್ವಾನ ಪತ್ರಿಕೆಯಲ್ಲಿ ಬಿಜೆಪಿ ನಾಯಕರಾದ ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಅವರ ಹೆಸರನ್ನು ಸೇರಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...